Webdunia - Bharat's app for daily news and videos

Install App

ಬಿಬಿಎಂಪಿಯಿಂದ ಆಪರೇಷನ್ ಬುಲ್ಡೋಜರ್ ಸುಳಿವು

Webdunia
ಭಾನುವಾರ, 29 ಜನವರಿ 2023 (14:11 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗ್ತಾ ಇದೆ ಕೆಲವೇ ತಿಂಗಳುಗಳಲ್ಲಿ ಚುನಾವಣೆ ದಿನಾಂಕ ಕೂಡ ನಿಗದಿ ಆಗಲಿದೆ. ಇಂತಹ ಸಂದರ್ಭದಲ್ಲಿ ಬಿಬಿಎಂಪಿ ಬೆಂಗಳೂರಿನಲ್ಲಿ ಆಪರೇಷನ್ ಬುಲ್ಡೋಜರ್ ಸುಳಿವನ್ನು ನೀಡಿದ್ದು ಮತ್ತೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಮುಂದಾಗಿದೆ.

ಚುನಾವಣಾ ಸಂದರ್ಭದಲ್ಲಿ ಜನವಿರೋಧಿ ಅಥವಾ ಸರ್ಕಾರಕ್ಕೆ ಮುಜುಗರ ಆಗ್ತಾಕ್ಕಂತ ಕೆಲಸಗಳನ್ನು ಮಾಡಲು ಮುಂದಾಗಲ್ಲ. ಏನೇ ನಿಯಮಬಾಹಿರ ಆಗಿದ್ರು ಕ್ರಮಕ್ಕೆ ಮುಂದಾಗಲ್ಲ. ಆದರೆ ಈ ನಡುವೆ ಒತ್ತುವರಿ ತೆರವಿಗೆ ಸರ್ಕಾರ ಅನುಮತಿ ನೀಡುವುದು ಅನುಮಾನವಾಗಿದೆ.

ಆದರೂ ಫೆ.10ರ ಒಳಗಡೆ ಒತ್ತುವರಿದಾರರಿಗೆ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಹಶೀಲ್ದಾರ್ಗೆ ಸೂಚಿಸಿದ್ದಾರೆ. ಜೊತೆಗೆ ಮಾರ್ಚ್ ತಿಂಗಳ ಒಳಗಡೆ ತೆರವು ಕಾರ್ಯಾಚರಣೆ ಮುಗಿಸುವ ಗುರಿಯನ್ನು ಕೂಡ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments