Webdunia - Bharat's app for daily news and videos

Install App

ಬಿಬಿಎಂಪಿಯಿಂದ ಆಪರೇಷನ್ ಬುಲ್ಡೋಜರ್ ಸುಳಿವು

Webdunia
ಭಾನುವಾರ, 29 ಜನವರಿ 2023 (14:11 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗ್ತಾ ಇದೆ ಕೆಲವೇ ತಿಂಗಳುಗಳಲ್ಲಿ ಚುನಾವಣೆ ದಿನಾಂಕ ಕೂಡ ನಿಗದಿ ಆಗಲಿದೆ. ಇಂತಹ ಸಂದರ್ಭದಲ್ಲಿ ಬಿಬಿಎಂಪಿ ಬೆಂಗಳೂರಿನಲ್ಲಿ ಆಪರೇಷನ್ ಬುಲ್ಡೋಜರ್ ಸುಳಿವನ್ನು ನೀಡಿದ್ದು ಮತ್ತೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಮುಂದಾಗಿದೆ.

ಚುನಾವಣಾ ಸಂದರ್ಭದಲ್ಲಿ ಜನವಿರೋಧಿ ಅಥವಾ ಸರ್ಕಾರಕ್ಕೆ ಮುಜುಗರ ಆಗ್ತಾಕ್ಕಂತ ಕೆಲಸಗಳನ್ನು ಮಾಡಲು ಮುಂದಾಗಲ್ಲ. ಏನೇ ನಿಯಮಬಾಹಿರ ಆಗಿದ್ರು ಕ್ರಮಕ್ಕೆ ಮುಂದಾಗಲ್ಲ. ಆದರೆ ಈ ನಡುವೆ ಒತ್ತುವರಿ ತೆರವಿಗೆ ಸರ್ಕಾರ ಅನುಮತಿ ನೀಡುವುದು ಅನುಮಾನವಾಗಿದೆ.

ಆದರೂ ಫೆ.10ರ ಒಳಗಡೆ ಒತ್ತುವರಿದಾರರಿಗೆ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಹಶೀಲ್ದಾರ್ಗೆ ಸೂಚಿಸಿದ್ದಾರೆ. ಜೊತೆಗೆ ಮಾರ್ಚ್ ತಿಂಗಳ ಒಳಗಡೆ ತೆರವು ಕಾರ್ಯಾಚರಣೆ ಮುಗಿಸುವ ಗುರಿಯನ್ನು ಕೂಡ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments