Webdunia - Bharat's app for daily news and videos

Install App

ಕಾಂಗ್ರೆಸ್ ನಿಂದ ಆಪರೇಷನ್ ಹಸ್ತ ಕಾರ್ಯಾಚರಣೆ!

Webdunia
ಬುಧವಾರ, 1 ಮೇ 2019 (08:34 IST)
ಬೆಂಗಳೂರು : ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಆಪರೇಷನ್ ಹಸ್ತ ಕಾರ್ಯಾಚರಣೆಗೆ ಕೈಹಾಕಿದೆ ಎಂಬ ವಿಚಾರ ಆಡಿಯೋವೊಂದರಿಂದ ತಿಳಿದುಬಂದಿದೆ.




ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌಹಾಣ್ ವ್ಯಕ್ತಿಯೊಬ್ಬರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ  ವೈರಲ್ ಆಗಿದ್ದು, ಇದರಲ್ಲಿ ದೇವರಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ತಯಾರಿದ್ದಾರೆ. ಗೃಹ ಸಚಿವರು ಆಹ್ವಾನಿಸಿದರೆ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಬರಲು ಸಿದ್ಧರಿದ್ದಾರೆ ಎಂಬ ಸಂಭಾಷಣೆ ಇತ್ತು.


ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ದೇವರಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಸೇರುವ ವಿಚಾರ ನನ್ನಲ್ಲಿಲ್ಲ. ಬುಧವಾರ ಸುದ್ಧಿಗೋಷ್ಠಿ ಕರೆದು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ಮುಂದಿನ ಸುದ್ದಿ
Show comments