ಆಪರೇಷನ್ ಕಮಲದ ಆಡಿಯೋ ನಿಜ ಎಂದ ಬಿ.ಎಸ್. ಯಡಿಯೂರಪ್ಪ

Webdunia
ಭಾನುವಾರ, 10 ಫೆಬ್ರವರಿ 2019 (14:03 IST)
ಹುಬ್ಬಳ್ಳಿ : ಆಪರೇಷನ್ ಕಮಲದ  ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಶಂಕರಗೌಡ ನನ್ನ ಬಳಿ ಬಂದಿದ್ದು ನಿಜ, ನಾನು ಅವರ ಜೊತೆ ಮಾತನಾಡಿದ್ದು ನಿಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ, ‘ಶಾಸಕರ ಮಗ ಶಂಕರಗೌಡನನ್ನು ಕುಮಾರಸ್ವಾಮಿಯವರೇ ರಾತ್ರಿ 12.30ಕ್ಕೆ ಗೆಸ್ಟ್ ಹೌಸ್ ಬಳಿಗೆ ಕಳುಹಿಸಿಕೊಟ್ಟಿದ್ದಾರೆ.  ನಾನು ಅವರ ಜೊತೆ ಮಾತನಾಡಿದ್ದು ನಿಜ. ಆದರೆ ಕೆಲ ಸತ್ಯಗಳನ್ನು ಮರೆ ಮಾಚಿದ್ದಾರೆ. ಕುಮಾರಸ್ವಾಮಿ ಥರ್ಡ್ ಗ್ರೇಡ್ ಪಾಲಿಟಿಕ್ಸ್ ಮಾಡ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.


ಅಲ್ಲದೆ ‘ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅತ್ಯಂತ ಪ್ರಾಮಾಣಿಕ ಮತ್ತು ಸರಳ ವ್ಯಕ್ತಿ, ಅವರಿಗೆ 50 ಕೋಟಿ ರೂ.ಕೊಟ್ಟಿದ್ದಾರೆ ಎನ್ನುವುದು ಖಂಡಿಸುತ್ತೇನೆ. ಇದು ನಿಜವಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾಳೆ ವಿಧಾನಸಭೆಯಲ್ಲಿ  ಸಿಎಂ ಬಂಡವಾಳ ಬಿಚ್ಚಿಡ್ತೀನಿ’ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments