Webdunia - Bharat's app for daily news and videos

Install App

ಅಪರೇಷನ್ ಕಮಲದ ವಿಚಾರ; ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 4 ಡಿಸೆಂಬರ್ 2018 (11:57 IST)
ಬೆಂಗಳೂರು : ಶ್ರೀರಾಮುಲು ಪಿಎ ಅಪರೇಷನ್ ಕಮಲದ  ಆಡಿಯೋ ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.


ಬಿಜೆಪಿ ನಾವು ಅಪರೇಷನ್ ಕಮಲ ಮಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಡಿ.ಕೆ.ಶಿವಕುಮಾರ್ ಯಾರು ಏನು ಮಾಡ್ತಿದ್ದಾರೆ. ಎಲ್ಲಿಗೆ ಹೋಗ್ತಿದ್ದಾರೆ ಅನ್ನೋದು ಗೊತ್ತಿದೆ. ಮೂರು ದಿನದಿಂದ ಎಲ್ಲೆಲ್ಲಿ ಏನೇನು ಆಗ್ತಿದೆ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.


ಹಾಗೇ ಅಶ್ವತ್ಥ್ ನಾರಾಯಣ ಸೇರಿ ಹಲವರನ್ನು ತನಿಖೆ ಮಾಡಿದ್ರೆ ಎಲ್ಲವೂ ಗೊತ್ತಾಗುತ್ತೆ. ನಾವೇನು ಸುಮ್ಮನೆ ಕುಳಿತಿಲ್ಲ. ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದ್ರೆ ಗೊತ್ತಾಗುತ್ತೆ. ರಾಮುಲಣ್ಣಗೆ ಎಲ್ಲವೂ ಗೊತ್ತು ಎಂದು ಅವರು ಮತ್ತೆ ಟಾಂಗ್ ನೀಡಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments