Webdunia - Bharat's app for daily news and videos

Install App

ರಾಜ್ಯ ರಾಜಕೀಯದಲ್ಲಿ ಕೋಲಾಹಲ: 13 ಶಾಸಕರ ರಾಜೀನಾಮೆ?

Webdunia
ಶನಿವಾರ, 6 ಜುಲೈ 2019 (14:09 IST)
ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಬೇತಾಳದಂತೆ ಕಾಡುತ್ತಿದೆ. ಸರಕಾರವನ್ನು ಉರುಳಿಸಲು ಹಲವಾರು ಪ್ರಯತ್ನಗಳು ಸಾಗುತ್ತಿವೆ ಎನ್ನಲಾಗುತ್ತಿದೆ. ಇದೀಗ ಎಂಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸುಮಾರು 13 ಶಾಸಕರು ರಾಜೀನಾಮೆ ನೀಡಲಿದ್ದಾರೆ. ಸ್ಪೀಕರ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎನ್ನುವ ವದಂತಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ
 
ಗೋಪಾಲಯ್ಯ ಹಾಗೂ ಶಿವರಾಮ್ ಹೆಬ್ಬಾರ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್, ರಮೇಶ್ ಜಾರಕಿಹೊಳಿ, ಬಿಸಿ ಪಾಟೀಲ್, ಜೆಡಿಎಸ್ ನ ಎಚ್.ವಿಶ್ವನಾಥ್ ಹಾಗೂ ಮಹೇಶ್ ಕುಮಟಳ್ಳಿ ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. ಇವರೆಲ್ಲರೂ  ಇಂದು ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments