ಆಪರೇಷನ್ ಕಮಲ ಸದ್ದು!

Webdunia
ಗುರುವಾರ, 24 ಫೆಬ್ರವರಿ 2022 (14:50 IST)
ಬೆಂಗಳೂರು : ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದ ಬಳಿಕ ಬಳ್ಳಾರಿ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ.
 
ಹನ್ನೊಂದು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟ್ಟಿರುವ ರೆಡ್ಡಿ ಸುಮ್ಮನೇ ಕುಳಿತಿಲ್ಲ. ಹೌದು ಗಾಲಿ ಜನಾರ್ದನ ರೆಡ್ಡಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಪಾಲಿಕೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಪಾಲಿಕೆ ತನ್ನ ತೆಕ್ಕೆಗೆ ಹಾಕಿಕೊಳ್ಳಲು ಆಪರೇಷನ್ ಕಮಲ ಮುಂದಾಗಿದೆ ಎನ್ನುವ ಗಂಭೀರ ಆರೋಪವನ್ನು ಕಾಂಗ್ರೆಸ್ ಮುಖಂಡರು ಮಾಡಿದ್ದಾರೆ.

ಬಳ್ಳಾರಿಗೆ ಬಂದ ಬಳಿಕ ಮತ್ತೆ ಆಪರೇಷನ್ ಕಮಲ ಸದ್ದು ಮಾಡುತ್ತಿದ್ದೆ. ಹಿಗಂತ ಗಣಿ ನಾಡು ಬಳ್ಳಾರಿ ಕಾಂಗ್ರೆಸ್ ಮುಖಂಡರು ಗಂಭೀರ ಆರೋಪ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆಯ ಚುನಾವಣೆ ನಡೆದು 9 ತಿಂಗಳು ಕಳೆದಿದೆ. ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರ ಹಿಡಿಯಲು ಮುಂದಾಗಿದ್ದು, ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡಿದೆ.

ಇದು ಇಲ್ಲಿನ ಸಚಿವ ಶ್ರೀರಾಮುಲು ಹಾಗೂ ಸೋಮಶೇಖರ್ ಹೀಗಾಗಿ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಮುಖಾಂತರ ಆಪರೇಷನ್ ಕಮಲ ಮಾಡುತ್ತಿದ್ದಾರೆ. ಪಾಲಿಕೆಯ ಒಬ್ಬ ಸದಸ್ಯರಿಗೆ ಒಂದು ಕೋಟಿ ಆಮಿಷ ಒಡಿದ್ದಾರೆ.

ಒಂದು ಕಾರು, ಒಂದು ಸೈಟ್ ಕೊಡುವುದಾಗಿ ಆಮಿಷ ಒಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಹಾಗೂ ರಾಜ್ಯಸಭಾ ಸದಸ್ಯ ಜೆಂಟಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ಮುಖಂಡರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ಕುಮಾರಸ್ವಾಮಿಯವರು ನೀವು ರಬ್ಬರ್ ಸ್ಟಾಂಪ್ ಮಿನಿಸ್ಟರ್ ಅಂತಾರೆ ಎಂದಿದ್ದಕ್ಕೆ ಸಚಿವ ಪರಮೇಶ್ವರ್ ಹೇಳಿದ್ದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮಧೂರು ದೇವಾಲಯಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲರು Video

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಮುಂದಿನ ಸುದ್ದಿ
Show comments