Webdunia - Bharat's app for daily news and videos

Install App

ಆಪರೇಷನ್ ಕಮಲ ಒಪ್ಪಿಕೊಂಡ ಸಿ.ಟಿ.ರವಿ?

Webdunia
ಸೋಮವಾರ, 11 ಫೆಬ್ರವರಿ 2019 (12:38 IST)
ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಮಾತನಾಡಿದ್ದು ನಾನೇ ಎಂದು ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿರುವ ಬೆನ್ನಲ್ಲೇ ಇದೀಗ ಆಪರೇಷನ್ ಕಮಲ ಮಾಡ್ತಿರೋದು ನಿಜ ಎಂದು ಶಾಸಕರೊಬ್ಬರು ಒಪ್ಪಿಕೊಂಡಿದ್ದಾರೆನ್ನಲಾಗುತ್ತಿದೆ.

ನಾವು ಕಾಂಗ್ರೆಸ್, ಜೆಡಿಎಸ್ ನಲ್ಲಿ ದೊಡ್ಡ ದೊಡ್ಡವರಿಗೆ ಕೈಹಾಕಿದ್ದೇವೆ. ಹೀಗಂತ ಬಿಜೆಪಿಯ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಶರಣಗೌಡ ಜತೆ ನಡೆಸಿರುವ ಸಂಭಾಷಣೆಯನ್ನು ತಿರುಚಿದ್ದಾರೆ ಎಂದು ಈಗಾಗಲೇ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ ಎಂದರು.

ಅವರು ನಮ್ಮ ಶಾಸಕರನ್ನು ಈ ಹಿಂದೆ ಚೆನ್ನೈ, ಗೋವಾಕ್ಕೆ ಕರೆದುಕೊಂಡು ಹೋಗಿರಲಿಲ್ವಾ? ಎಂದು ಕೇಳಿದ ಸಿ.ಟಿ.ರವಿ, ಕಾಂಗ್ರೆಸ್ – ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments