ಆಪರೇಷನ್ ಕಮಲ ಒಪ್ಪಿಕೊಂಡ ಸಿ.ಟಿ.ರವಿ?

Webdunia
ಸೋಮವಾರ, 11 ಫೆಬ್ರವರಿ 2019 (12:38 IST)
ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಮಾತನಾಡಿದ್ದು ನಾನೇ ಎಂದು ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿರುವ ಬೆನ್ನಲ್ಲೇ ಇದೀಗ ಆಪರೇಷನ್ ಕಮಲ ಮಾಡ್ತಿರೋದು ನಿಜ ಎಂದು ಶಾಸಕರೊಬ್ಬರು ಒಪ್ಪಿಕೊಂಡಿದ್ದಾರೆನ್ನಲಾಗುತ್ತಿದೆ.

ನಾವು ಕಾಂಗ್ರೆಸ್, ಜೆಡಿಎಸ್ ನಲ್ಲಿ ದೊಡ್ಡ ದೊಡ್ಡವರಿಗೆ ಕೈಹಾಕಿದ್ದೇವೆ. ಹೀಗಂತ ಬಿಜೆಪಿಯ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಶರಣಗೌಡ ಜತೆ ನಡೆಸಿರುವ ಸಂಭಾಷಣೆಯನ್ನು ತಿರುಚಿದ್ದಾರೆ ಎಂದು ಈಗಾಗಲೇ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ ಎಂದರು.

ಅವರು ನಮ್ಮ ಶಾಸಕರನ್ನು ಈ ಹಿಂದೆ ಚೆನ್ನೈ, ಗೋವಾಕ್ಕೆ ಕರೆದುಕೊಂಡು ಹೋಗಿರಲಿಲ್ವಾ? ಎಂದು ಕೇಳಿದ ಸಿ.ಟಿ.ರವಿ, ಕಾಂಗ್ರೆಸ್ – ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆಯವರ ಅರೆಬರೆ ಜ್ಞಾನ ಅಪಾಯಕಾರಿ: ಜೆಪಿ ನಡ್ಡಾ ಕಿಡಿ

ವಚನಾನಂದ ಶ್ರೀ ವಿರುದ್ಧದ ಫೋಕ್ಸೋ ಕೇಸ್‌. ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ

ತಮಿಳುನಾಡು: 300 ಕ್ಕೂ ಹೆಚ್ಚು ಎಐಎಡಿಎಂಕೆ ಸದಸ್ಯರು ಟಿವಿಕೆಗೆ ಸೇರ್ಪಡೆ

ಕೇರಳದ ವಯನಾಡಿನಲ್ಲಿ 150ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಶಾಲೆಗೆ ಒಂದು ವಾರ ರಜೆ ಘೋಷಿಸಿದ್ಯಾಕೆ

ಅಣ್ಣಾಮಲೈ ಕಾಕ್ರೋಚ್ ಪಾರ್ಟಿ ಸೇರ್ತಾರಾ, ಕೌಂಟರ್ ಕೊಡ್ತಾರಾ ಇಲ್ಲಿದೆ ಅಸಲಿ ಸತ್ಯ

ಮುಂದಿನ ಸುದ್ದಿ
Show comments