Webdunia - Bharat's app for daily news and videos

Install App

ಮತ್ತೆ ಆಪರೇಷನ್ ಕಮಲ ಶುರು?

Webdunia
ಮಂಗಳವಾರ, 23 ಏಪ್ರಿಲ್ 2019 (16:09 IST)
ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಪೂರ್ಣಗೊಳ್ಳುವ ಮೊದಲೇ ಮತ್ತೆ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ರಾಜ್ಯದಲ್ಲಿ ಕಾಂಗ್ರೆಸ್ ನ ಅತೃಪ್ತರ ಆಟ ಮತ್ತೆ ಶುರುವಾಗುತ್ತಿರುವ ಲಕ್ಷಣಗಳು ಗೋಚರವಾಗಿವೆ. ಕೈ ಪಾಳೆಯದ ಶಾಸಕರನ್ನು ತನ್ನ ಕಡೆಗೆ ಸೆಳೆದು ಹಾಗೂ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲು ಕಮಲ ಪಾಳೆಯ ತೆರೆಮರೆಯಲ್ಲಿ ಮತ್ತೆ ಭಾರಿ ಕಸರತ್ತು ನಡೆಸಲಾರಂಭಿಸಿದೆ.

ಹಿಂದೊಮ್ಮೆ ಎರಡು ಬಾರಿ ಮೈತ್ರಿ ಸರಕಾರವನ್ನು ಕೊನೆಗಾನಿಸಲು ಬಿಜೆಪಿ ಯತ್ನಿಸಿತ್ತು. ಈಗ ಮೂರನೇ ಬಾರಿ ಮತ್ತೆ ತನ್ನ ಪ್ರಯತ್ನ ಶುರುವಿಟ್ಟುಕೊಂಡು ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments