ಆಪರೇಷನ್ ಕಮಲ ಆಡಿಯೋ ಎಸ್ಐಟಿ ತನಿಖೆ ಶೀಘ್ರ

Webdunia
ಭಾನುವಾರ, 24 ಫೆಬ್ರವರಿ 2019 (15:36 IST)
ಅಪರೇಷನ್ ಕಮಲ ಆಡಿಯೋ ಪ್ರಕರಣವನ್ನು ಎಸ್ಐ ಟಿ ತನಿಖೆಗೆ ನೀಡಲು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಆಪರೇಷನ್ ಆಡಿಯೋ ಪ್ರಕರಣ ಬಗ್ಗೆ ಶೀಘ್ರದಲ್ಲಿ ಎಸ್ಐಟಿ ನೇಮಕವಾಗಲಿದೆ. ಇದರಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ, ಮುಖ್ಯಮಂತ್ರಿ ಕುಮಾರಸ್ವಾಮಿ ಎಸ್ಐಟಿ ತನಿಖೆಗೆ ಹಿಂದೇಟಾಕುತ್ತಿಲ್ಲ, ಶೀಘ್ರದಲ್ಲಿಯೇ ಎಸ್ಐಟಿ ತನಿಖೆ ನೇಮಕ ಮಾಡಲಾಗುವುದು ಎಂದರು.
ಇನ್ನು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ತಯಾರಿ ನಡೆಯುತ್ತಿದೆ. ರಾಜ್ಯದಲ್ಲಿ ಸರ್ಕಾರವಿರುವುದರಿಂದ ಒಟ್ಟಾಗಿ ಹೋಗಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.

ಸೀಟು ಹಂಚಿಕೆಗಳ ಬಗ್ಗೆ ಈಗಾಗಲೇ ಜೆಡಿಎಸ್ ವರಿಷ್ಟ ದೇವೇಗೌಡ ಅವರ ಬಳಿ ಮಾತನಾಡಲಾಗಿದೆ. ಮುಖಂಡರ, ಶಾಸಕರ ಹಾಗೂ ಚುನಾಯಿತ ಸಮಿತಿಯ ಸಭೆ ನಡೆದಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments