Webdunia - Bharat's app for daily news and videos

Install App

ಆಪರೇಷನ್ ಕಮಲ: ಉಪಸಭಾಪತಿ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 18 ಸೆಪ್ಟಂಬರ್ 2018 (17:20 IST)
ಆಪರೇಷನ್ ಕಮಲ ಮತ್ತೆ ಸುದ್ದಿಯಲ್ಲಿರುವಂತೆ ಪರ ವಿರೋಧ ಹಾಗೂ ಆರೋಪ-ಪ್ರತ್ಯಾರೋಪಗಳು ಈ ಹಿಂದಿಗಿಂತ ಬಲವಾಗಿ ಕೇಳಿಬರುತ್ತಿವೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಉಪಸಭಾಪತಿ ಹೇಳಿದ್ದಾರೆ.

ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ಬಿಡುವ ಮಾತೇ ಇಲ್ಲ ಎಂದು ಉಪಸಭಾಪತಿ ಎಂ. ಕೃಷ್ಣಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಜನರು ಚಿಂತಾಮಣಿಯಲ್ಲಿ ಜೆಡಿಎಸ್ ಪಕ್ಷದಿಂದ ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆಗೆ ದ್ರೋಹ ಮಾಡುವುದಿಲ್ಲ. ಮಾಧ್ಯಮಗಳು ಅವರ ಖುಷಿಗೆ ನನ್ನ ಬಗ್ಗೆ ಏನೇನೋ ತೋರಿಸ್ತಾ ಇದ್ದಾರೆ ಎಂದರು.

ಮಾಧ್ಯಮಗಳಲ್ಲಿ ತೋರಿಸುವ ಅಂತೆ ಕಂತೆಗಳಿಗೆ ನಾನು ಉತ್ತರಿಸುವುದಿಲ್ಲ ಎಂದಿರುವ ಅವರು, ಬಿಜೆಪಿಗೆ ಸೇರುವ ವಿಚಾರ ಮಾಧ್ಯಮದವರಿಗೆ ಗೊತ್ತಾದರೆ ನನಗೆ ನೇರವಾಗಿ ದೂರವಾಣಿಯಲ್ಲಿ ಕೇಳಲಿ. ಆದರೆ ವಿನಾಕಾರಣ ಸುದ್ದಿ ಬಿತ್ತರಿಸುವುದು ಸರಿಯಲ್ಲ ಎಂದು ಎಂದು ಮಾಧ್ಯಮಗಳ ಮೇಲೆ ಅಸಮಧಾನ ವ್ಯಕ್ತಪಡಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments