Webdunia - Bharat's app for daily news and videos

Install App

ಆಪರೇಷನ್ ಕಮಲ ಭೀತಿ: ಹಿರಿಯ ಕಾಂಗ್ರೆಸ್ಸಿಗ ಹೇಳಿದ್ದೇನು?

Webdunia
ಮಂಗಳವಾರ, 15 ಜನವರಿ 2019 (18:34 IST)
ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ವದಂತಿ ದಟ್ಟವಾಗಿರುವಾಗಲೇ ಆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.

ನಿಜವಾದ ಕಾಂಗ್ರೆಸ್ಸಿಗರು ಯಾರು ಇದ್ದಾರೋ ಅವರು ಎಂದಿಗೂ ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ. ಹೀಗಂತ ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.  

ಕಾಂಗ್ರೆಸ್ ಪಕ್ಷದ ಯಾವೊಬ್ಬ ಶಾಸಕರೂ ಆಪರೇಷನ್ ಕಮಲಕ್ಕೆ ಬಲಿಯಾಗಬಾರದು. ನಿಜವಾಗಲೂ ಇರುವ ಕಾಂಗ್ರೆಸ್ ಶಾಸಕರು ಬಿಜೆಪಿಯವರ ಆಮಿಷಕ್ಕೆ ಸೊಪ್ಪು ಹಾಕುವುದಿಲ್ಲ ಎಂದಿದ್ದು, ಆಪರೇಷನ್ ಕಮಲಕ್ಕೆ ಯಾರೂ ಸಹ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.  

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗುತ್ತೇನೆ ಎಂದು ಮತ್ತೆ ಮತ್ತೆ ಕನಸು ಕಾಣುತ್ತಾ ಭ್ರಮೆಯಲ್ಲಿದ್ದಾರೆ. ಅದಕ್ಕಾಗಿ ಆಪರೇಷನ್ ಕಮಲಕ್ಕೆ ಚಾಲನೆ ನೀಡಿದ್ದಾರೆ ಎಂದು ದೂರಿದರು. ಬಿಜೆಪಿಯವರು ನಡೆಸುತ್ತಿರುವ ಈ ಕ್ರಮ ಪ್ಲಾಪ್ ಶೋ ಆಗಿದೆ ಎಂದು ಟೀಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments