Select Your Language

Notifications

webdunia
webdunia
webdunia
webdunia

ಆಪರೇಷನ್ ಕಮಲ ಇಲ್ಲಾ ಹುಣಸೆ ಕಾಯಿಯೂ ಇಲ್ಲ

ಆಪರೇಷನ್ ಕಮಲ ಇಲ್ಲಾ ಹುಣಸೆ ಕಾಯಿಯೂ ಇಲ್ಲ
ಹಾಸನ , ಬುಧವಾರ, 24 ಏಪ್ರಿಲ್ 2019 (20:02 IST)
ಲೋಕಸಭೆ ಚುನಾವಣೆ ಮುಗಿದ ಬಳಿಕ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿರುವಂತೆ ಇದಕ್ಕೆ ಸಚಿವರೊಬ್ಬರು ವ್ಯಂಗ್ಯವಾಗಿ ಟಾಂಗ್ ನೀಡಿದ್ದಾರೆ.

webdunia
ಆಪರೇಷನ್ ಕಮಲಾನೂ ಇಲ್ಲ ಹುಣಸೆ ಕಾಯಿಯೂ ಇಲ್ಲ. ರಾಜ್ಯದ ಮೈತ್ರಿ ಸರಕಾರ ಸುಭದ್ರವಾಗಿದೆ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಬಿಜೆಪಿಯವರು ಎಷ್ಟೇ ಲಾಗ ಹಾಕಿದರೂ ಸರಕಾರ ಬೀಳುವುದಿಲ್ಲ. ಸರಕಾರ ಉಳಿಸಿಕೊಳ್ಳುವುದು ಚೆನ್ನಾಗಿ ನಮಗೆ ಗೊತ್ತಿದೆ ಅಂತಾ ಹೇಳಿದ್ರು.

ರಮೇಶ್ ಜಾರಕಿಹೊಳಿ ಅವರನ್ನು ನಾವೇನು ಹಿಡಿದಿಟ್ಟುಕೊಂಡಿಲ್ಲ. ಈಗಲೇ ಅವರು ರಾಜೀನಾಮೆ ಕೊಡಲಿ ಎಂದು ತಿರುಗೇಟು ನೀಡಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಮೂಕ ಪ್ರಾಣಿಗಳೆಷ್ಟು?