Webdunia - Bharat's app for daily news and videos

Install App

ಆಪರೇಷನ್ ಕಮಲ ಇಲ್ಲಾ ಹುಣಸೆ ಕಾಯಿಯೂ ಇಲ್ಲ

Webdunia
ಬುಧವಾರ, 24 ಏಪ್ರಿಲ್ 2019 (20:02 IST)
ಲೋಕಸಭೆ ಚುನಾವಣೆ ಮುಗಿದ ಬಳಿಕ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿರುವಂತೆ ಇದಕ್ಕೆ ಸಚಿವರೊಬ್ಬರು ವ್ಯಂಗ್ಯವಾಗಿ ಟಾಂಗ್ ನೀಡಿದ್ದಾರೆ.

ಆಪರೇಷನ್ ಕಮಲಾನೂ ಇಲ್ಲ ಹುಣಸೆ ಕಾಯಿಯೂ ಇಲ್ಲ. ರಾಜ್ಯದ ಮೈತ್ರಿ ಸರಕಾರ ಸುಭದ್ರವಾಗಿದೆ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಬಿಜೆಪಿಯವರು ಎಷ್ಟೇ ಲಾಗ ಹಾಕಿದರೂ ಸರಕಾರ ಬೀಳುವುದಿಲ್ಲ. ಸರಕಾರ ಉಳಿಸಿಕೊಳ್ಳುವುದು ಚೆನ್ನಾಗಿ ನಮಗೆ ಗೊತ್ತಿದೆ ಅಂತಾ ಹೇಳಿದ್ರು.

ರಮೇಶ್ ಜಾರಕಿಹೊಳಿ ಅವರನ್ನು ನಾವೇನು ಹಿಡಿದಿಟ್ಟುಕೊಂಡಿಲ್ಲ. ಈಗಲೇ ಅವರು ರಾಜೀನಾಮೆ ಕೊಡಲಿ ಎಂದು ತಿರುಗೇಟು ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments