Webdunia - Bharat's app for daily news and videos

Install App

ಆಪರೇಷನ್ ಕಮಲ ಇಲ್ಲಾ ಹುಣಸೆ ಕಾಯಿಯೂ ಇಲ್ಲ

Webdunia
ಬುಧವಾರ, 24 ಏಪ್ರಿಲ್ 2019 (20:02 IST)
ಲೋಕಸಭೆ ಚುನಾವಣೆ ಮುಗಿದ ಬಳಿಕ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿರುವಂತೆ ಇದಕ್ಕೆ ಸಚಿವರೊಬ್ಬರು ವ್ಯಂಗ್ಯವಾಗಿ ಟಾಂಗ್ ನೀಡಿದ್ದಾರೆ.

ಆಪರೇಷನ್ ಕಮಲಾನೂ ಇಲ್ಲ ಹುಣಸೆ ಕಾಯಿಯೂ ಇಲ್ಲ. ರಾಜ್ಯದ ಮೈತ್ರಿ ಸರಕಾರ ಸುಭದ್ರವಾಗಿದೆ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಬಿಜೆಪಿಯವರು ಎಷ್ಟೇ ಲಾಗ ಹಾಕಿದರೂ ಸರಕಾರ ಬೀಳುವುದಿಲ್ಲ. ಸರಕಾರ ಉಳಿಸಿಕೊಳ್ಳುವುದು ಚೆನ್ನಾಗಿ ನಮಗೆ ಗೊತ್ತಿದೆ ಅಂತಾ ಹೇಳಿದ್ರು.

ರಮೇಶ್ ಜಾರಕಿಹೊಳಿ ಅವರನ್ನು ನಾವೇನು ಹಿಡಿದಿಟ್ಟುಕೊಂಡಿಲ್ಲ. ಈಗಲೇ ಅವರು ರಾಜೀನಾಮೆ ಕೊಡಲಿ ಎಂದು ತಿರುಗೇಟು ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments