Webdunia - Bharat's app for daily news and videos

Install App

ಆಪರೇಷನ್ ಕಮಲ ಇಲ್ಲಾ ಹುಣಸೆ ಕಾಯಿಯೂ ಇಲ್ಲ

Webdunia
ಬುಧವಾರ, 24 ಏಪ್ರಿಲ್ 2019 (20:02 IST)
ಲೋಕಸಭೆ ಚುನಾವಣೆ ಮುಗಿದ ಬಳಿಕ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿರುವಂತೆ ಇದಕ್ಕೆ ಸಚಿವರೊಬ್ಬರು ವ್ಯಂಗ್ಯವಾಗಿ ಟಾಂಗ್ ನೀಡಿದ್ದಾರೆ.

ಆಪರೇಷನ್ ಕಮಲಾನೂ ಇಲ್ಲ ಹುಣಸೆ ಕಾಯಿಯೂ ಇಲ್ಲ. ರಾಜ್ಯದ ಮೈತ್ರಿ ಸರಕಾರ ಸುಭದ್ರವಾಗಿದೆ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಬಿಜೆಪಿಯವರು ಎಷ್ಟೇ ಲಾಗ ಹಾಕಿದರೂ ಸರಕಾರ ಬೀಳುವುದಿಲ್ಲ. ಸರಕಾರ ಉಳಿಸಿಕೊಳ್ಳುವುದು ಚೆನ್ನಾಗಿ ನಮಗೆ ಗೊತ್ತಿದೆ ಅಂತಾ ಹೇಳಿದ್ರು.

ರಮೇಶ್ ಜಾರಕಿಹೊಳಿ ಅವರನ್ನು ನಾವೇನು ಹಿಡಿದಿಟ್ಟುಕೊಂಡಿಲ್ಲ. ಈಗಲೇ ಅವರು ರಾಜೀನಾಮೆ ಕೊಡಲಿ ಎಂದು ತಿರುಗೇಟು ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments