Webdunia - Bharat's app for daily news and videos

Install App

ಆಪರೇಷನ್ ಕಮಲ: ಬಾಯ್ಬಿಡದ ಸಚಿವ ಹೆಚ್.ಡಿ.ರೇವಣ್ಣ

Webdunia
ಬುಧವಾರ, 16 ಜನವರಿ 2019 (13:53 IST)
ಆಪರೇಷನ್ ಕಮಲದ ಬಗ್ಗೆ ಮಾತನಾಡಲು ಸಚಿವ ಹೆಚ್.ಡಿ. ರೇವಣ್ಣ ನಿರಾಕರಿಸಿದ್ದಾರೆ. ಹೊಸ ಪಂಚಾಗ ನೋಡಿ ಹೇಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಬಹಳ‌ ಕೂಲಾಗಿರುವಂತೆ ಕಂಡುಬಂದ ಸೂಪರ್ ಸಿಎಂ ಹೆಚ್.ಡಿ.ರೇವಣ್ಣ, ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಏನೂ ಗೊತ್ತಿಲ್ಲ ಎಂಬ ನಾಟಕೀಯ ಮುಗಳ್ ನಗು ಹೊರಹೊಕಿದ್ದಾರೆ.

ನಾವು ಆರಾಮಾಗಿದ್ದೇವೆ ಎಂದು ಹೇಳಿಕೆ ನೀಡಿರುವ ಅವರು, ಅಪರೇಷನ್ ಕಮಲದ ಬಗ್ಗೆ ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದು, ರಾಜೀನಾಮೆ ನೀಡಿರುವ ಶಾಸಕರು ಗುಂಟರ್ ಗೂಳಿಯಂತೆ.

ಅವು ಆಹಾರ ಇದ್ದ ಕಡೆ ಮೇಯಲು ಹೋಗುತ್ತವೆ. ಅವರು ನಾವು ಗೆಲ್ಲಿಸಿರುವ ಶಾಸಕರಲ್ಲ. ನಾವೇಕೆ ಅವರ ಬಗ್ಗೆ ತಲೆಕೆಡಿಸಿಕೊಳ್ಳಬೇಕು ಎಂದು ಲೇವಡಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments