ಆಪರೇಷನ್ ಕಮಲ: ಸೊಗಡು ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 21 ಸೆಪ್ಟಂಬರ್ 2018 (19:27 IST)
ರಾಜ್ಯದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿಯ ಕ್ರಮಕ್ಕೆ ಮಾಜಿ ಸಚಿವ ಸೊಗಡ ಶಿವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷದವರ ವಿರುದ್ಧವೇ ಮಾಜಿ ಸಚಿವ ಹಾಗೂ ಮುಖಂಡ ತಿರುಗಿ ಬಿದ್ದಿದ್ದಾರೆ. ಆಪರೇಷನ್ ಕಮಲಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಆಪರೇಷನ ಕಮಲವೇ ಅಂತಿಮವಾಗಿದ್ದರೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಒಂದು ಮತದಿಂದ ಸೋಲು ಕಾಣುತ್ತಿರಲಿಲ್ಲ. ಅವರು ಎಂದು ನೀತಿ ಬಿಟ್ಟ ರಾಜಕಾರಣ ಮಾಡಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ನೀತಿಗೆಟ್ಟಿವೆ. ರಾಜ್ಯದಲ್ಲಿ ನೀತಿಗೆಟ್ಟ ರಾಜಕಾರಣ ಮಾಡುವ ಮೂಲಕ ಸಮಾಜ ಹಾಳು ಮಾಡಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments