Webdunia - Bharat's app for daily news and videos

Install App

ಆಪರೇಷನ್ ಹಸ್ತ ಠುಸ್ ಆಗಿದ್ದೆಲ್ಲಿ ಗೊತ್ತಾ?

Webdunia
ಶನಿವಾರ, 23 ಮಾರ್ಚ್ 2019 (16:35 IST)
ರಾಜ್ಯದಲ್ಲಿ ಈ ಹಿಂದೆ ಆಪರೇಷನ್ ಕಮಲ ಸುದ್ದಿಯಾಗಿದ್ದರೆ ಇತ್ತ ಬಿಸಿಲೂರಿನಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ವದಂತಿಗಳು ಹರಿದಾಡಲಾರಂಭಿಸಿವೆ.

ರಾಜ್ಯದಲ್ಲಿ ಕೈ-ತೆನೆ ದೋಸ್ತಿ ಇದ್ದು, ಮೈತ್ರಿ ಸರಕಾರ ನಡೆಯುತ್ತಿದೆ. ಆದರೆ ಕಲಬುರಗಿಯಲ್ಲಿ ಕೈ-ತೆನೆ ಕುಸ್ತಿ ಆಂತರಿಕವಾಗಿ ಶುರುವಾದಂತಿದೆ.

ಕಲಬುರಗಿಯಲ್ಲಿ 'ಆಪರೇಶನ್ ಹಸ್ತ' ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ ಕಾಂಗ್ರೆಸ್ ಮುಖಂಡರು ಎನ್ನುವ ಮಾತುಗಳು ಬಲವಾಗಿ ಕೇಳಿಬರುತ್ತಿವೆ.

ದೋಸ್ತಿ ಪಕ್ಷ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರನ್ನ ಸೆಳೆಯಲು ಮುಂದಾಗಿದ್ದ ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ ಎನ್ನಲಾಗುತ್ತಿದೆ.

ಕೈ ಪಾಳೆಯದ ತಂತ್ರಕ್ಕೆ ಕೆಂಡಮಂಡಲವಾದ ಕಲಬುರಗಿ ಉತ್ತರ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು, ಸ್ಥಳೀಯವಾಗಿ ನಿಮ್ಮ ಪಕ್ಷ ಸೇರಿದ್ರೆ ಮುಂದೆ ನಮ್ಮ ಗತಿ ಏನು? ಅಂತಾ ಪ್ರಶ್ನಿಸಿದ್ದಾರೆ.

ಆಪರೇಶನ್ ಹಸ್ತ ಮುಂದುವರಿಸಿದ್ರೆ ನಮ್ಮ ದಾರಿ ನಮಗೆ, ನಿಮ್ಮ ದಾರಿ ನಿಮಗೆ ಅಂತ ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆಗೆ ಎಚ್ಚರಿಕೆ ಸಂದೇಶವನ್ನು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments