Webdunia - Bharat's app for daily news and videos

Install App

Operation Sindoor: ಮಾಜಿ ಸೇನಾ ಮುಖ್ಯಸ್ಥರ ಈ ಟ್ವೀಟ್ ನೋಡಿದ್ರೆ ಮತ್ತೆ ಪಾಕಿಗಳ ಬುಡ ಅಲ್ಲಾಡೋದು ಗ್ಯಾರಂಟಿ

Sampriya
ಬುಧವಾರ, 7 ಮೇ 2025 (17:05 IST)
Photo Credit X
ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದಕ್ಕೆ ಭಾರತ ಆಪರೇಷನ್ ಸಿಂಧೂರ್ ಮೂಲಕ ಪಾಕ್‌ಗೆ ಖಡಕ್ ಉತ್ತರವನ್ನು ನೀಡಿದೆ. ಭಾರತದ ಪ್ರತೀಕಾರಕ್ಕೆ ಇಡೀ ಪಾಕ್‌ ಬೆಚ್ಚಿಬಿದ್ದಿದೆ.

ಇದೀಗ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಮನೋಜ್ ನರವಾಣೆ ಅವರು ಆಪರೇಷನ್ ಸಿಂಧೂರ್‌ ಬಳಿಕ ಮಾಡಿದ ಪೋಸ್ಟ್‌ ಮತ್ತೇ ಪಾಕಿಗಳ ನಿದ್ದೆಗೆಡಿಸುವಂತಿದೆ.

ಪೋಸ್ಟ್‌ನಲ್ಲಿ ಆಪರೇಷನ್ ಸಿಂದೂರ್ ಭಾರತದ ಒಂದು ನೋಟ ಅಷ್ಟೇ ಇನ್ನೂ ಬಾಕಿಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಭಾರತೀಯ ಸೇನೆಯ 28 ನೇ ಸೇನಾ ಮುಖ್ಯಸ್ಥರಾಗಿದ್ದ ಮನೋಜ್ ನರವಾಣೆ ಅವರು ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ನಲ್ಲಿ ಬರೆದಿದ್ದಾರೆ. ಭಯೋತ್ಪಾದಕ ಗುರಿಗಳನ್ನು ಗುರಿಯಾಗಿಸಲು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಅನೇಕ ಸ್ಥಳಗಳಲ್ಲಿ ಭಾರತೀಯ ರಕ್ಷಣಾ ದಾಳಿ ನಡೆಸಿದ ಗಂಟೆಗಳ ನಂತರ ಅವರು ಈ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು 26 ಜನರನ್ನು ಬಲಿತೆಗೆದುಕೊಂಡ ಎರಡು ವಾರಗಳ ನಂತರ ಭಾರತ ಪ್ರತೀಕಾರವನ್ನು ತೀರಿಸಿಕೊಂಡಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ಸಾಹಸಕ್ಕೆ ಸಚಿನ್ ಸೇರಿದಂತೆ ಕ್ರೀಡಾ ತಾರೆಯರ ಬಹುಪರಾಕ್‌

Operation Sindoor: ಸುದ್ದಿಗೋಷ್ಠಿಯಲ್ಲಿ ಘರ್ಜಿಸಿದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್‌ ಹಿನ್ನೆಲೆ ಇಲ್ಲಿದೆ

ಸೇನೆಗೆ ಮೊದಲೇ ಫ್ರೀ ಹ್ಯಾಂಡ್ ಕೊಟ್ಟಿದ್ದರೆ ಇಷ್ಟೆಲ್ಲಾ ಆಗ್ತಾನೇ ಇರ್ಲಿಲ್ಲ: ರಾಮಲಿಂಗಾ ರೆಡ್ಡಿ

Operation Sindoor: ಸೇನಾ ಕಾರ್ಯಾಚರಣೆ ಯಶಸ್ವಿ ಬೆನ್ನಲ್ಲೆ ಸರ್ವ ಪಕ್ಷಗಳ ಸಭೆ ಕರೆದ ಕೇಂದ್ರ

Operation Sindoor: ನಮ್ಮ ಸೇನೆ ನಮ್ಮ ಹೆಮ್ಮೆ, ಕೇಂದ್ರಕ್ಕೆ ಪೂರ್ಣ ಬೆಂಬಲ ಎಂದ ಸಚಿವ ಜಮೀರ್‌ ಅಹಮ್ಮದ್‌

ಮುಂದಿನ ಸುದ್ದಿ
Show comments