ಖುರಾನ್ ಪಠಣಕ್ಕೆ ಅವಕಾಶ

Webdunia
ಬುಧವಾರ, 13 ಏಪ್ರಿಲ್ 2022 (20:51 IST)
ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಬೇಲೂರಿನ ಚನ್ನಕೇಶವಸ್ವಾಮಿ ರಥೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಸಂಪ್ರದಾಯದಂತೆ ಈ ವರ್ಷವು ತೇರು ಕದಲುವ ಮೊದಲು ಕುರಾನ್ ಪಠಿಸಲು ಮುಜರಾಯಿ ಇಲಾಖೆಯು ಅವಕಾಶ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯಿತು. ಖುರಾನ್ ಪಠಣಕ್ಕೆ ಅವಕಾಶ ನೀಡುವ ಬಗ್ಗೆ ಸೂಕ್ತ ನಿರ್ದೇಶನ ಕೋರಿ ದೇಗುಲದ ಆಡಳಿತಾಧಿಕಾರಿ ವಿದ್ಯುಲ್ಲತಾ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಕಚೇರಿಗೆ ನಿನ್ನೆ ಪತ್ರ ಬರೆದಿದ್ದರು. ಇದಕ್ಕೆಉತ್ತರವಾಗಿ ಆಯುಕ್ತೆ ರೋಹಿಣಿ ಸಿಂಧೂರಿ ಇಲಾಖೆಯ ನಿರ್ದೇಶನ ಪತ್ರ ಕಳುಹಿಸಿದ್ದಾರೆ. ಹಿಂದೂ ಧಾರ್ಮಿಕ ಕಾಯ್ದೆ 2002ರ ಸೆಕ್ಷನ್ 58ರ ಪ್ರಕಾರ ದೇಗುಲದ ಧಾರ್ಮಿಕ ಆಚರಣೆ, ಸಂಪ್ರದಾಯಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments