Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರದ ಬಜೆಟ್ ವಿರೋಧಿಸಿ ಬಿಜೆಪಿಯಿಂದ ಸಭಾತ್ಯಾಗ

ಸಮ್ಮಿಶ್ರ ಸರ್ಕಾರದ ಬಜೆಟ್ ವಿರೋಧಿಸಿ ಬಿಜೆಪಿಯಿಂದ ಸಭಾತ್ಯಾಗ
ಬೆಂಗಳೂರು , ಶುಕ್ರವಾರ, 8 ಫೆಬ್ರವರಿ 2019 (13:23 IST)
ಬೆಂಗಳೂರು : ಇಂದು ಸಮಿಶ್ರ ಸರ್ಕಾರದ 2ನೇ ಬಜೆಟ್ ಅನ್ನು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಂಡನೆ ಮಾಡುತ್ತಿದ್ದು, ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಎಂ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಹಾಗೇ ಬಿಜೆಪಿ ಶಾಸಕರು ಗದ್ದಲ ಶುರುಮಾಡಿದರು, ಗದ್ದಲ್ಲದ ನಡುವೆ ಕೂಡ ಸಿಎಂ ಕುಮಾರಸ್ವಾಮಿಯವರು ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.

 

ಆ ವೇಳೆ ಸಮ್ಮಿಶ್ರ ಸರ್ಕಾರದ ಬಜೆಟ್ ನ್ನು ವಿರೊಧಿಸಿ ಬಿಜೆಪಿಯ ಎಲ್ಲಾ ನಾಯಕರು ಸಬಾ ತ್ಯಾಗ ಮಾಡಿದ್ದಾರೆ. ಅಲ್ಲದೇ ಬಜೆಟ್ ನ್ನು ವಿರೊಧಿಸಿ ಪ್ರತಿಭಟನೆ ಕೂಡ ಕೈಗೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಆರೋಪಗಳು ಸತ್ಯವಾದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ- ಬಿಎಸ್ ಯಡಿಯೂರಪ್ಪ