Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರದ ಬಜೆಟ್ ವಿರೋಧಿಸಿ ಬಿಜೆಪಿಯಿಂದ ಸಭಾತ್ಯಾಗ

Webdunia
ಶುಕ್ರವಾರ, 8 ಫೆಬ್ರವರಿ 2019 (13:23 IST)
ಬೆಂಗಳೂರು : ಇಂದು ಸಮಿಶ್ರ ಸರ್ಕಾರದ 2ನೇ ಬಜೆಟ್ ಅನ್ನು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಂಡನೆ ಮಾಡುತ್ತಿದ್ದು, ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಎಂ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಹಾಗೇ ಬಿಜೆಪಿ ಶಾಸಕರು ಗದ್ದಲ ಶುರುಮಾಡಿದರು, ಗದ್ದಲ್ಲದ ನಡುವೆ ಕೂಡ ಸಿಎಂ ಕುಮಾರಸ್ವಾಮಿಯವರು ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.

 

ಆ ವೇಳೆ ಸಮ್ಮಿಶ್ರ ಸರ್ಕಾರದ ಬಜೆಟ್ ನ್ನು ವಿರೊಧಿಸಿ ಬಿಜೆಪಿಯ ಎಲ್ಲಾ ನಾಯಕರು ಸಬಾ ತ್ಯಾಗ ಮಾಡಿದ್ದಾರೆ. ಅಲ್ಲದೇ ಬಜೆಟ್ ನ್ನು ವಿರೊಧಿಸಿ ಪ್ರತಿಭಟನೆ ಕೂಡ ಕೈಗೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments