Webdunia - Bharat's app for daily news and videos

Install App

ಜಿಪಂ ಅಧ್ಯಕ್ಷರ ರಾಜೀನಾಮೆಗೆ ಪ್ರತಿಪಕ್ಷ ಒತ್ತಾಯ

Webdunia
ಶುಕ್ರವಾರ, 18 ಜನವರಿ 2019 (19:31 IST)
ಪ್ರತಿಪಕ್ಷದ ಸದಸ್ಯರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದ ಘಟನೆ ನಡೆದಿದೆ.

ಅಧ್ಯಕ್ಷರ ಕಾರು ಅಪಘಾತದ ವಿಚಾರವನ್ನು ಪ್ರತಿಪಕ್ಷದವರು ಪ್ರಸ್ತಾಪ ಮಾಡಿದರು. ಆಗ ಕಾರಿನ ವಿಚಾರ ತೆಗೆಯುತ್ತಿದ್ದಂತೆಯೇ ಕೆಂಡಾಮಂಡಲವಾದ ಅಧ್ಯಕ್ಷೆ ಶಿವಮ್ಮ, ನಿಮಗೆ ಉತ್ತರಿಸುವ ಅಗತ್ಯ ನನಗಿಲ್ಲ. ನನ್ನ ಉತ್ತರ ಅಧಿಕಾರಿಗಳಿಗೆ ನೀಡುತ್ತೇನೆ. ಸುಮ್ಮನೆ ಕುಳುತುಕೊಳ್ಳಿ ಎಂದು ಹೇಳಿದರು.

ಜಿಪಂ ಅಧ್ಯಕ್ಷೆಯ ಈ ಮಾತಿನಿಂದ ಸಿಡಿಮಿಡಿಗೊಂಡ ಪ್ರತಿಪಕ್ಷದ ಜನಪ್ರತಿನಿಧಿಗಳು, ಕಾನೂನಾತ್ಮಕವಾಗಿ ನೀವು ಉಲ್ಲಂಘನೆ ಮಾಡಿದ್ದೀರಿ. ನಮ್ಮನ್ನೇ ಕೇಳುವುದಕ್ಕೆ ಯಾರು ನೀವು ಅಂದ ಮೇಲೆ, ಅಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

ಘಟನೆಗೆ ಸಂಬಂಧಿಸಿದಂತೆ ಸರಿಯಾದ ಉತ್ತರ ಕೊಡದಿದ್ದಲ್ಲಿ, ಸಭೆ ಮುಂದುವರಿಸುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಪಕ್ಷದ ಪ್ರತಿನಿಧಿಗಳು ಪ್ರತಿಭಟನೆಗೆ ಮುಂದಾದ ಘಟನೆ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments