Webdunia - Bharat's app for daily news and videos

Install App

ನಕಲಿ ಪತ್ರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ

Webdunia
ಮಂಗಳವಾರ, 9 ಮೇ 2023 (20:00 IST)
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಹೆಸರಲ್ಲಿ ನಕಲಿ ಪತ್ರವನ್ನ ಬರೆಯಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.ಇದು ನಾನು ಬರೆದಿರುವ ಪತ್ರ ಅಲ್ಲ, ಕೆಲವುಕುತಂತ್ರಿಗಳು ಮಾಡಿರೋ ಕೆಲಸ.ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಭಿನ್ನಾಪ್ರಾಯ ಉಂಟುಮಾಡಲು ಈ ನಕಲಿ ಪತ್ರವನ್ನ ಸೃಷ್ಠಿ ಮಾಡಿ, ಹುನ್ನಾರ ನಡೆಸಿದ್ದಾರೆ.ಇದನ್ನ ನಾನು ಸ್ಪಷ್ಟ ಪಡಿಸುತ್ತೇನೆ, ಇದೊಂದು ನಕಲಿ ಪತ್ರ, ನಾನು ಯಾವ ಪತ್ರವನ್ನು ಬರೆದಿಲ್ಲ.RSS ನಂತ ಕುತಂತ್ರಿಗಳು ಇದನ್ನ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಜನರಲ್ಲಿ ನಾನು ಮನವಿ ಮಾಡುತ್ತೇನೆ, ಈ ಪತ್ರವನ್ನ ಜನ ತಿರಸ್ಕಾರ ಮಾಡಬೇಕು.ಈ ನಕಲಿ ಪತ್ರದ ಬಗ್ಗೆ ಚುನಾವಣಾ ಆಯೋಗಕ್ಕೆ ಹಾಗೂ ಪೊಲೀಸರಿಗೆ ದೂರು ನೀಡುತ್ತೇನೆ.ಈ ಪತ್ರ ಸೃಷ್ಟಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡುತ್ತೇನೆ ಎಂದು  ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments