Webdunia - Bharat's app for daily news and videos

Install App

ಸುಧಾಕರ್‌ ಮೇಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ

Webdunia
ಬುಧವಾರ, 22 ಸೆಪ್ಟಂಬರ್ 2021 (20:28 IST)
ವಿಧಾನಸಭೆಯಲ್ಲಿ ಸಚಿವ ಸುಧಾಕರ್‌ ಮೇಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ರು. ಸಿದ್ದರಾಮಯ್ಯ ಮಾತನಾಡುವಾಗ ಪದೇ ಪದೇ ಎದ್ದು ನಿಲ್ಲುತ್ತಿದ್ದ ಸುಧಾಕರ್‌ಗೆ ವರ್ಮಾ ಕಮಿಟಿ ವರದಿ ಗೊತ್ತಾ ಎಂದು ಪ್ರಶ್ನಿಸಿದ್ರು. ಇದಕ್ಕೆ ಸುಧಾಕರ್ ಗೊತ್ತಿಲ್ಲ ಅಂದಾಗ, ಹಾಗಾದ್ರೇ ಸುಮ್ನೆ ಕುಳಿತ್ಕೋಳಿ ಎಂದು ಬಾಯ್ಮುಚ್ಚಿದ್ರು. ಮತ್ತೊಮ್ಮೆ ಸಿದ್ದರಾಮಯ್ಯ ಆರೋಪಕ್ಕೆ ಉತ್ತರ ನೀಡಲು ಮುಂದಾದ ಸುಧಾಕರ್‌ಗೆ, ಗೃಹ ಸಚಿವರು ಸಮರ್ಥರಿದ್ದಾರೆ, ನಿನಗಿಂತ ಸೀನಿಯರ್‌ ಇದ್ದಾರೆ ಎಂದು ಸಿಟ್ಟಾದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments