Select Your Language

Notifications

webdunia
webdunia
webdunia
webdunia

ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದಾರೆ- ಸಚಿವ ಸುರೇಶ್ ಕುಮಾರ್ ವಾಗ್ದಾಳಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದಾರೆ- ಸಚಿವ ಸುರೇಶ್ ಕುಮಾರ್ ವಾಗ್ದಾಳಿ
ಬೆಂಗಳೂರು , ಶನಿವಾರ, 26 ಅಕ್ಟೋಬರ್ 2019 (11:50 IST)
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ  ಮಾತ್ರ ಕಲಿತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.



ಸ್ಪೀಕರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು, ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇದೀಗ ಈ ಬಗ್ಗೆ ಹೊಸಯಳನಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ನಾವೆಲ್ಲರೂ ಏಕವಚನ ಬಹುವಚನ ಕಲಿತಿದ್ದೇವೆ . ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಾಕರಣ ಮೇಷ್ಟು. ಅವರು ಕಲಿತದ್ದು ಏಕವಚನ ಮಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ- ಸಿದ್ದರಾಮಯ್ಯ