Webdunia - Bharat's app for daily news and videos

Install App

ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದಾರೆ- ಸಚಿವ ಸುರೇಶ್ ಕುಮಾರ್ ವಾಗ್ದಾಳಿ

Webdunia
ಶನಿವಾರ, 26 ಅಕ್ಟೋಬರ್ 2019 (11:50 IST)
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ  ಮಾತ್ರ ಕಲಿತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.



ಸ್ಪೀಕರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು, ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇದೀಗ ಈ ಬಗ್ಗೆ ಹೊಸಯಳನಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ನಾವೆಲ್ಲರೂ ಏಕವಚನ ಬಹುವಚನ ಕಲಿತಿದ್ದೇವೆ . ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಾಕರಣ ಮೇಷ್ಟು. ಅವರು ಕಲಿತದ್ದು ಏಕವಚನ ಮಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments