Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿಗೆ ಪ್ರಶ್ನೆ ಮಾಡಿದ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ

Webdunia
ಶನಿವಾರ, 13 ಆಗಸ್ಟ್ 2022 (14:28 IST)
ಆರ್ ಎಸ್ ಎಸ್ ನಿಂದ 56 ವರ್ಷಗಳ ಬಳಿಕ ದೇಶದ ಪ್ರೀತಿ ಬದಲಾಗಿದೆ. ಟ್ವಿಟರ್ ಖಾತೆ ಡಿಪಿ ಬದಲಾವಣೆಯಾಗಿದೆ.ಟ್ವಿಟರ್ ಖಾತೆಯಲ್ಲಿ ರಾಷ್ಟ್ರಧ್ವಜವನ್ನ ಆರ್ ಎಸ್ ಎಸ್ ಹಾಕಿದೆ ಎಂದು ನಿನ್ನೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಿಎಂಗೆ 13 ಪ್ರಶ್ನೆ ಮಾಡಿದ್ದಾರೆ.ಆರ್ ಎಸ್ ಎಸ್ ಸ್ಥಾಪಕ ಆದಾಗಿನಿಂದ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಿಲ್ಲ.ಇತ್ತೀಚಿಗೆ ಯುವಕರೂ ಧ್ವಜ ಹಾರಿಸಿದ್ರು ಹೋದ್ರೆ ಅವರನ್ನ ಜೈಲಿಗೆ ಕಳಿಸಿದ್ರು.ಇದೇನಾ ರಾಷ್ಟ್ರಧ್ವಜದ ಬಗ್ಗೆ ಗೌರವ ಎಂದು ಆರ್ ಎಸ್ ಎಸ್ ನವ್ರು ಪ್ರಶ್ನೆ..? ಮಾಡಿದ್ದಾರೆ.ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮಾತಿಗೆ ಆರ್ ಎಸ್ ಎಸ್ ತಲೆಬಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments