ಸಿಎಂ ಬೊಮ್ಮಾಯಿಗೆ ಪ್ರಶ್ನೆ ಮಾಡಿದ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ

Webdunia
ಶನಿವಾರ, 13 ಆಗಸ್ಟ್ 2022 (14:28 IST)
ಆರ್ ಎಸ್ ಎಸ್ ನಿಂದ 56 ವರ್ಷಗಳ ಬಳಿಕ ದೇಶದ ಪ್ರೀತಿ ಬದಲಾಗಿದೆ. ಟ್ವಿಟರ್ ಖಾತೆ ಡಿಪಿ ಬದಲಾವಣೆಯಾಗಿದೆ.ಟ್ವಿಟರ್ ಖಾತೆಯಲ್ಲಿ ರಾಷ್ಟ್ರಧ್ವಜವನ್ನ ಆರ್ ಎಸ್ ಎಸ್ ಹಾಕಿದೆ ಎಂದು ನಿನ್ನೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಿಎಂಗೆ 13 ಪ್ರಶ್ನೆ ಮಾಡಿದ್ದಾರೆ.ಆರ್ ಎಸ್ ಎಸ್ ಸ್ಥಾಪಕ ಆದಾಗಿನಿಂದ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಿಲ್ಲ.ಇತ್ತೀಚಿಗೆ ಯುವಕರೂ ಧ್ವಜ ಹಾರಿಸಿದ್ರು ಹೋದ್ರೆ ಅವರನ್ನ ಜೈಲಿಗೆ ಕಳಿಸಿದ್ರು.ಇದೇನಾ ರಾಷ್ಟ್ರಧ್ವಜದ ಬಗ್ಗೆ ಗೌರವ ಎಂದು ಆರ್ ಎಸ್ ಎಸ್ ನವ್ರು ಪ್ರಶ್ನೆ..? ಮಾಡಿದ್ದಾರೆ.ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮಾತಿಗೆ ಆರ್ ಎಸ್ ಎಸ್ ತಲೆಬಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments