Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಸಭೆ

Webdunia
ಸೋಮವಾರ, 17 ಜುಲೈ 2023 (14:00 IST)
ಇಂದು ವಿಪಕ್ಷಗಳ ಸಭೆ ನಡೆಯಲ್ಲಿದ್ದು,ರಾಷ್ಟ್ರ, ರಾಜ್ಯ ಮಟ್ಟದ ನಾಯಕರು ಬೆಂಗಳೂರಿಗೆ ಆಗಮನ ಹಿನ್ನಲೆ ಹಲವು ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.ತಾಜ್ ವೆಸ್ಟೆಂಡ್​ ಹೊಟೇಲ್​ನಲ್ಲಿ ಲೋಕಸಭಾ ವಿರೋಧ ಪಕ್ಷಗಳ ಸಭೆ ನಡೆಯಲಿದ್ದು,ನಗರದ ಕಬ್ಬನ್ ರಸ್ತೆ, ಪ್ಯಾಲೆಸ್ ರಸ್ತೆ, ಬಿಆರ್ ಅಂಬೇಡ್ಕರ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್ ರಸ್ತೆಗಳಲ್ಲಿಯೂ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.ವಾಹನ ಸವಾರರು ಬದಲೀ ಮಾರ್ಗಗಳಲ್ಲಿ ಚಲಿಸುವಂತೆ ನಗರ ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments