Webdunia - Bharat's app for daily news and videos

Install App

ಉಳುವಿ ಚನ್ನಬಸವೇಶ್ವರ ಜಾತ್ರೆಗೆ ದೇಗುಲದ ಟ್ರಸ್ಟಿಗಳ ವಿರೋಧ!

Webdunia
ಮಂಗಳವಾರ, 12 ಫೆಬ್ರವರಿ 2019 (18:40 IST)
ಉಳುವಿ ಚನ್ನಬಸವೇಶ್ವರ ಜಾತ್ರೆ ಚಾಲನೆಗೆ ದೇಗುಲದ ಟ್ರಸ್ಟಿಗಳಿಂದ ವಿರೋಧ ವ್ಯಕ್ತವಾಗಿದೆ.

ಕಾರವಾರ ಜಿಲ್ಲೆ ಉಳುವಿ ಚನ್ನಬಸವೇಶ್ವರ ಜಾತ್ರೆ ಚಾಲನೆಗೆ ದೇಗುಲದ ಟ್ರಸ್ಟಿಗಳ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮುರುಘಾ ಶರಣರಿಂದ ಸುದ್ದಿಗೋಷ್ಠಿ ನಡೆಯಿತು. ಮುರುಘಾಮಠದ ಪರಂಪರೆ ಉಳಿಸುವಂತೆ ಮನವಿ ಮಾಡಿದ ಶ್ರೀಗಳು, ಜಯದೇವ, ಮಲ್ಲಿಕಾರ್ಜುನ ಶ್ರೀಗಳ ಕಾಲದಿಂದಲೂ ಉಳುವಿಯಲ್ಲಿ ಶಿವಾನುಭವ, ಪರಂಪರೆ ಉಳಿಸಿಕೊಂಡು ಬರಲಾಗಿದೆ.

ಉಳುವಿಯ ಚನ್ನಬಸವಣ್ಣನವರ ಜಾತ್ರೆಯಲ್ಲಿ ಲಕ್ಷಂತರ ಜನ ಭಾಗವಹಿಸುತ್ತಾರೆ.
ಈ ಜಾತ್ರೆಯಲ್ಲಿ ಜಂಗಮ ದಾಸೋಹ ಮುರುಘಾಮಠದ ಪ್ರಮುಖ ವೈಶಿಷ್ಟ್ಯವಾಗಿದೆ. ಕೆಲವು ಪಟ್ಟಬದ್ರ ಹಿತಾಸಕ್ತಿಗಳು ಮುರುಘಾ ಶರಣರ ಪರಂಪರೆಗೆ ವಿರೋಧಿಸಿದ್ದಾರೆ ಎಂದರು.

ದೇವಸ್ಥಾನದ ಕೆಲ ಟ್ರಸ್ಟಿಗಳು ಮಾಡಿಕೊಂಡಿರುವ ಕೌಟಂಬಿಕ ಸಮಿತಿಯನ್ನು ಶ್ರೀಗಳು ಪ್ರಶ್ನಿಸಿದ್ದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಅದೇ ಕಾರಣಕ್ಕೆ ಚನ್ನಬಸವೇಶ್ವರ ಜಾತ್ರೆಯ ಚಾಲನೆಗೆ ವಿರೋಧ ಮಾಡುತ್ತಿದ್ದಾರೆ ಎಂದರು.

ಈ ವಿಚಾರವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ನ್ಯಾಯಾಲಯದ ಆದೇಶದಂತೆ ಮುಂದುವರೆಯುವುದಾಗಿ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿಕೆ ನೀಡಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments