Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ‘ಬರ ಬರೆ’ಗೆ ವಿಪಕ್ಷ ಸಜ್ಜು

Webdunia
ಮಂಗಳವಾರ, 5 ಡಿಸೆಂಬರ್ 2023 (14:41 IST)
ಇಂದು ಬೆಳಗಾವಿಯಲ್ಲಿ ಎರಡನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್​​ ತಯಾರಿ ನಡೆಸಿವೆ.. ಈಗಾಗಲೇ ಬರದ ಕುರಿತು ಚರ್ಚೆಗೆ ವಿಪಕ್ಷಗಳು ನಿಲುವಳಿ ಸೂಚನೆ ಮಂಡನೆ ಮಾಡಿವೆ.
ಈ ಬಗ್ಗೆ ಚರ್ಚೆಗೆ​ ವಿಧಾನ ಸಭಾ ಸ್ಪೀಕರ್​​ U.T.ಖಾದರ್​​ ಪೂರ್ವಭಾವಿ ಚರ್ಚೆಗೆ ಅನುಮತಿ ನೀಡಿದ್ದಾರೆ.. ಈ ನಿಟ್ಟಿನಲ್ಲಿ ಇಂದು ಇಡೀ ದಿನ ಬರದ ಬರೆ ಎಳೆಯಲು ವಿರೋಧ ಪಕ್ಷ ರೆಡಿಯಾಗಿದೆ.

ಬರ ನಿರ್ವಹಣೆಯಲ್ಲಿ ಸರ್ಕಾರ ಎಡವಿದೆ.. ಹೆಸರಿಗಷ್ಟೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೆ ಯಾವುದೇ ಪರಿಹಾರ ಕೊಟ್ಟಿಲ್ಲ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಪ್ರಮುಖರು ಪ್ರತ್ಯೇಕ ತಂಡಗಳಲ್ಲಿ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡಿದ್ದು, ಪ್ರವಾಸದ ವೇಳೆ ಸಂಗ್ರಹಿಸಲಾದ ಮಾಹಿತಿಗಳ ಆಧಾರದ ಮೇಲೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments