Webdunia - Bharat's app for daily news and videos

Install App

ಭಗವದ್ಗೀತೆ ಶಿಕ್ಷಣಕ್ಕೆ ಶುರುವಾಯ್ತು ವಿರೋಧ..!

Webdunia
ಶನಿವಾರ, 8 ಅಕ್ಟೋಬರ್ 2022 (21:13 IST)
ಪ್ರಸಕ್ತ ವರ್ಷದಿಂದ ಶಾಲೆಗಳಲ್ಲಿ ಮಕ್ಕಳಿಗೆ ನೈತಿಕ ಪಾಠದಡಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆ  ಭಗವದ್ಗೀತೆ ಭೋದಿಸಲು ಮುಂದಾಗಿದೆ.  ಕಳೆದ ಒಂದು ತಿಂಗಳ ಹಿಂದೆಯೇ ಶಾಲೆಯಲ್ಲಿ ಭಗವದ್ಗೀತೆ ಭೋದನೆಗೆ ಸಕಲ ರೀತಿಯಿಂದ ತಯಾರಿ ನಡೆದಿಸಿರುವ ಶಿಕ್ಷಣ ಇಲಾಖೆ,  ತಜ್ಞರ ಸಮಿತಿ ರಚಿಸಿ ಭಗವದ್ಗೀತೆ ಸೇರಿದಂತೆ ವಿವಿಧ ವಿಷಯಗೊಳಗೊಂಡ ನೈತಿಕ ಪಠ್ಯ ಭೋದನೆಗೆ ತಯಾರಿ ನಡೆಸಿದ್ದು, ಡಿಸೆಂಬರ್ ನಲ್ಲಿ ಶಾಲೆಗಳಲ್ಲಿ ನೈತಿಕ ಪಠ್ಯದಡಿ ಗೀತೆ ಭೋದನೆಗೂ ಮುಂದಾಗಿದೆ.ಆದ್ರೆ ಶಿಕ್ಷಣ ಇಲಾಖೆಯ ಈ ನಡೆಗೆ ಈಗ ವಿರೋಧ ಕೇಳಿ ಬರುತ್ತಿದೆ.
 
ಭಗವದ್ಗೀತೆ ಭೋದನೆ ವಿಚಾರಕ್ಕೆ ಕಳೆದ ಒಂದು ತಿಂಗಳು‌ ಹಿಂದೆಯೇ ಭಗವದ್ಗೀತೆ ಜೊತೆ ಕುರಾನ್ ಹಾಗೂ ಬೈಬಲ್ ಭೋದಿಸುವಂತೆ ಮುಸ್ಲಿಂ ಮೌಲ್ವಿ ಹಾಗೂ ಕ್ರಿಶ್ಚಿಯನ್ ಮುಖಂಡರು ಶಿಕ್ಷಣ ಸಚಿವರಿಗೆ ಒತ್ತಾಯ ಮಾಡಿದರು. ಶಾಲೆಗಳಲ್ಲಿ ಭಗವದ್ಗೀತೆ ಅಷ್ಟೇ ಯಾಕೆ  ಭಗವದ್ಗೀತೆಯ ಜೊತೆಗೆ ಮಕ್ಕಳಿಗೆ ಕುರಾನ್ ಹಾಗೂ ಬೈಬಲ್ ಹೇಳಿಕೊಡಬೇಕು ಅಂತಾ ಮುಸ್ಲಿಂ ಮುಖಂಡ ಹಾಗೂ ಮದರಸಾ ಮೌಲಾನಗಳು ಒತ್ತಾಯ ಮಾಡಿದರು.ಆದ್ರೆ ಇದಕ್ಕೆ ಶಿಕ್ಷಣ ಸಚಿವರು ಕುರಾನ್ ಹಾಗೂ ಬೈಬಲ್ ಇವೆರಡು ಧರ್ಮ ಗ್ರಂಥಗಳು ಅಂತಾ ತಿರಗೇಟು ನೀಡಿದರು.ಆದ್ರೆ ಈಗ ಶಿಕ್ಷಣ ಸಚಿವರ ನಡೆ ಗೆ ಕೆಲವು ಸಾಹಿತಿಗಳು ತಿರಗೇಟು ನೀಡಿದ್ದು ,ಭಗವದ್ಗೀತೆ ಯಿಂದ ಮಕ್ಕಳಿಗೆ ಯಾವ ನೈತಿಕ ಶಿಕ್ಷಣ ಸಿಗುತ್ತೆ ಅಂತ ತಮ್ಮ ವಿರೋಧ ಹೊರ ಹಾಕಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments