Webdunia - Bharat's app for daily news and videos

Install App

ರಾಷ್ಟ್ರ ಲಾಂಛನದ ಬದಲಾವಣೆಗೆ ವಿರೋಧ

Webdunia
ಶುಕ್ರವಾರ, 29 ಜುಲೈ 2022 (18:47 IST)
ಸಂಸತ್ ಭವನದ ಮೇಲೆ ರಾಷ್ಟ್ರ ಲಾಂಛನದಲ್ಲಿ ಕೇಂದ್ರ ಸರ್ಕಾರದ ಬದಲಾವಣೆಯಿಂದ ಬೆಂಗಳೂರಿನಲ್ಲಿ ಇದೀಗ ಬದಲಾವಣೆ ಮಾಡಲಾಗುತ್ತಿದೆ.ಈ ಮೊದಲು ರಾಷ್ಟ್ರ ಲಾಂಛನದಲ್ಲಿ ಸಿಂಹದ ಬಾಯಿ ಮುಚ್ಚಿದ ಮಾದರಿಯಲ್ಲಿತ್ತು.ಈಗ ಕೇಂದ್ರ ಸರ್ಕಾರ ಸಿಂಹ ಘರ್ಜಿಸುವ ರೀತಿಯಲ್ಲಿ ಲೋಕಾರ್ಪಣೆ ಮಾಡಲಾಗಿದೆ.ಈ ಹಿನ್ನೆಲೆ ಬೆಂಗಳೂರಿನಲ್ಲೂ ಬದಲಾಗಲಿದೆ.
 
ಬೆಂಗಳೂರಿನ ಜಯನಗರದ ಅಶೋಕ ಪಿಲ್ಲರ್ ರಾಷ್ಟ್ರ ಲಾಂಛನದ ಬದಲಾವಣೆಗೂ ಬಿಬಿಎಂಪಿ ಸಿದ್ಧತೆ ಮಾಡಿಕೊಳ್ತಿದೆ.ರಾಜ್ಯದಲ್ಲಿಯೂ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳ ಮುಖಾಮುಖಿ ನಿರ್ಧಾರವನ್ನು ಬದಲಿಸಲಾಗಿದೆ,ಮೊದಲನೇದಾಗಿ ನಗರದ ಅಶೋಕ ಪಿಲ್ಲರ್ ಮೇಲಿರಯವ ರಾಷ್ಟ್ರ ಲಾಂಛನ ಬದಲಾವಣೆ ಮಾಡಲಾಗಿದೆ.
 
 ಇನ್ನು ಹಳೆ ಪಾರಂಪರಿಕ ಕಟ್ಟಡಗಳು. ಪಿಲ್ಲರ್‌ಗಳನ್ನು ಕೆಡವಿ ತಮಗೆ ಇಷ್ಟವಾದ ಬದಲಾವಣೆ ಮಾಡ್ತಿದೆ ಅಂತ ಕಾಂಗ್ರೆಸ್ ನಾಯಕ ಅಬ್ದುಲ್ ವಾಜೀದ್ ಕ್ರೋಶ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments