ಸ್ಯಾಂಕಿ ಟ್ಯಾಂಕ್ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ವಿರೋಧ

Webdunia
ಭಾನುವಾರ, 19 ಫೆಬ್ರವರಿ 2023 (17:39 IST)
ಸ್ಯಾಂಕಿಗಾಗಿ ನಾಗರೀಕರಿಂದ ನಡಿಗೆ ಕಾರ್ಯಕ್ರಮ ಆರಂಭವಾಗಿದೆ.ವೈಯಾಲಿಕಾವಲ್, ಮಲ್ಲೇಶ್ವರಂ ಮತ್ತು ಸದಾಶಿವನಗರದ ನಿವಾಸಿಗಳಿಂದ ನಡಿಗೆ ಆರಂಭವಾಗಿದೆ.ಸ್ಯಾಂಕಿಯನ್ನ ಉಳಿಸಲು ಕಪ್ಪುಪಟ್ಟಿ ಧರಿಸಿ ನಾಗರೀಕರು ನಡಿಗೆ ಮೂಲಕ ಪ್ರತಿಭಟನೆ ಮಾಡ್ತಿದ್ದಾರೆ.
 
ಫ್ಲೈ ಓವರ್ ನಿರ್ಮಿಸಿದ್ರೆ ಪರಿಸರಕ್ಕೆ ಹಾನಿಯಾಗುತ್ತೆ.ಫ್ಲೈ ಓವರ್ ನಿರ್ಮಾಣ ಬೇಡ ಅಂತಾ ನಾಗರೀಕರ ಮನವಿ ಮಾಡಿದ್ದಾರೆ.ಕಪ್ಪು ಬಟ್ಟೆ ಧರಿಸಿ ಸಾಗುತ್ತಿದ್ದವರಿಗೆ ತಡೆದು ಮುಂದೆ ಶಿವಾಜಿ ಜಯಂತಿ ಆಚರಣೆ ಹಿನ್ನೆಲೆ ಜಾಥಾಗೆ ಅನುಮತಿ ನಿರಾಕರಣೆ ಮಾಡಿ ಜಾಥಾ ಹೊರಟಿದ್ದವರನ್ನ ಪೊಲೀಸರು ವಾಪಸ್ ಕಳಿಸಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments