Webdunia - Bharat's app for daily news and videos

Install App

ಮತಾಂತರ ತಡೆ ಮಸೂದೆಗೆ ವಿರೋಧ: ಸಿದ್ದರಾಮಯ್ಯ

Webdunia
ಮಂಗಳವಾರ, 21 ಡಿಸೆಂಬರ್ 2021 (07:16 IST)
ಬೆಳಗಾವಿ : ಮತಾಂತರ ನಿಷೇಧ ಕಾಯ್ದೆಯನ್ನು ಬಲವಾಗಿ ಖಂಡಿಸಲು ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಕಾಯ್ದೆ ಮಂಡನೆಗೆ ಮುಂದಾದರೆ ಅದರ ಪೀಠಿಕೆಗೆ ನಮ್ಮ ವಿರೋಧ ಇದೆ.
 
ಚರ್ಚೆಯಲ್ಲಿ ಭಾಗವಹಿಸುವುದು ಬೇರೆ ಮಾತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ನಾವು ಚರ್ಚೆಗೆ ಅವಕಾಶ ನೀಡಿಲ್ಲ, ಮತ್ತು ಬೈರತಿ ಬಸವರಾಜ್ ರಾಜೀನಾಮೆ ಪಡೆಯಲಿಲ್ಲ ಎಂಬ ಕಾರಣಕ್ಕೆ ಶುಕ್ರವಾರ ಧರಣಿ ಪ್ರಾರಂಭ ಮಾಡಿದ್ದೆವು.

ರಾಜ್ಯದಲ್ಲಿ ಸಾಕಷ್ಟು ಗಂಭೀರ ಸಮಸ್ಯೆಗಳಿವೆ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ದ್ವಂಸ ಮಾಡಲಾಗಿದೆ, ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಳವಾಗಿದೆ,

ಶಿವಾಜಿ ಪ್ರತಿಮೆಗೆ ಮಸಿ ಬಳಿಯಲಾಗಿದೆ, ಉತ್ತರ ಕರ್ನಾಟಕದ ಮಹದಾಯಿ, ಕೃಷ್ಣ ನದಿನೀರಿನ ವಿಚಾರ, ಎತ್ತಿನಹೊಳೆ ಯೋಜನೆ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಬಿಟ್ ಕಾಯಿನ್, 40% ಕಮಿಷನ್ ವಿಚಾರ ಮುಂತಾದ ಗಂಭೀರ ವಿಷಯಗಳ ಚರ್ಚೆ ನಡೆಸುವ ಉದ್ದೇಶದಿಂದ ಧರಣಿ ಕೈಬಿಟ್ಟಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments