ಸೋಂಕಿತನ ಶವ ಹೂಳಲು ವಿರೋಧ: ನಿಗೂಢ ಸ್ಥಳದಲ್ಲಿ ಅಂತ್ಯ ಸಂಸ್ಕಾರ

Webdunia
ಶುಕ್ರವಾರ, 10 ಜುಲೈ 2020 (16:23 IST)
ಕೊರೊನಾ ಸೋಂಕಿತನ ಶವ ಹೂಳಲು ಸ್ವಗ್ರಾಮದಲ್ಲೇ ಭಾರೀ ವಿರೋಧ ವ್ಯಕ್ತವಾಗಿದೆ.

ಕೊಪ್ಪಳ ಜಿಲ್ಲೆಯ ಕೊರೊನಾ ಸೋಂಕಿನಿಂದ‌ ಮೃತಪಟ್ಟಿದ್ದ ಗಂಗಾವತಿ ತಾಲೂಕಿನ ಹಿರೇಜಂತಕಲ್ ನಿವಾಸಿಯ ಅಂತ್ಯ ಸಂಸ್ಕಾರಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಮೃತ ದೇಹವನ್ನು ಸಂಗಾಪುರ ಗ್ರಾಮಕ್ಕೆ ಸಾಗಿಸಲಾಯಿತು.

ಆದರೆ ಅಲ್ಲೂ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಮಧ್ಯರಾತ್ರಿ ನಡೆದಿದೆ.

ಸಾರ್ವಜನಿಕರಿಗೆ ಎಷ್ಟೇ ತಿಳಿ ಹೇಳಲು ಯತ್ನಿಸಿದರೂ ಜನ ಮಾತ್ರ ಅಧಿಕಾರಿಗಳ ಸಮಜಾಯಿಷಿಗೆ ಒಪ್ಪಲಿಲ್ಲ. ಇದರಿಂದ ವಿಚಲಿತರಾದ ಅಧಿಕಾರಿಗಳು ಮೃತ ದೇಹವನ್ನು ನಿಗೂಢ ಸ್ಥಳಕ್ಕೆ ಸ್ಥಳಾಂತರಿಸಿದರು. ಮಧ್ಯರಾತ್ರಿ ಅಂತ್ಯ ಸಂಸ್ಕಾರ ಮಾಡಿದ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments