Webdunia - Bharat's app for daily news and videos

Install App

ಲವ್ ಮ್ಯಾರೇಜ್ ಗೆ ವಿರೋಧ : ನಾಲ್ಕು ಜನರ ಕೊಲೆ

Webdunia
ಭಾನುವಾರ, 12 ಜುಲೈ 2020 (18:56 IST)
ಯುವಕ ಹಾಗೂ ಯುವತಿಯ ಪ್ರೇಮ ವಿವಾಹದ ಕಾರಣಕ್ಕೆ ಹುಡುಗನ ಮನೆಯ ನಾಲ್ವರು ಕೊಲೆಯಾಗಿದ್ದಾರೆ.

ಮಂಜುಳಾ ಹಾಗೂ ಮೌನೇಶ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇವರ ಮದುವೆಗೆ ಮಂಜುಳಾ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಮದುವೆಯಾಗಿದ್ದ ಜೋಡಿ ಸಂಸಾರ ನಡೆಸುತ್ತಿತ್ತು.

ಈ ನಡುವೆ ಮಂಜುಳಾ ಕಡೆಯವರಾದ ಫಕೀರಪ್ಪ ಹಾಗೂ ಅಂಬಣ್ಣ ಸೇರಿದಂತೆ ಮೂವರು ಬಂದು, ಹುಡುಗ ಮೌನೇಶನ ಮನೆ ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಘಟನೆಯಲ್ಲಿ ನಾಲ್ವರು ಕೊಲೆಯಾಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ರಾಯಚೂರಿನ ಸಿಂಧನೂರು ಸುಕಾಲಪೇಟೆಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments