Select Your Language

Notifications

webdunia
webdunia
webdunia
webdunia

ಬಿಜೆಪಿ ಸಭೆಯಲ್ಲಿ ಆರ್‌.ಅಶೋಕ್ ವಿರುದ್ಧ ಅಸಮಾಧಾನ

ಬಿಜೆಪಿ ಸಭೆಯಲ್ಲಿ ಆರ್‌.ಅಶೋಕ್ ವಿರುದ್ಧ ಅಸಮಾಧಾನ
ಬೆಂಗಳೂರು , ಬುಧವಾರ, 30 ಆಗಸ್ಟ್ 2017 (13:32 IST)
ಆರೆಸ್ಸೆಸ್‌ನ ಕೇಶವಕೃಪಾದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ  ಮಾಜಿ ಸಚಿವ ಆರ್‌.ಅಶೋಕ್ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಚಿವ ಅಶೋಕ್ ವಿಪಕ್ಷಗಳ ನಾಯಕರೊಂದಿಗೆ ಆತ್ಮಿಯವಾಗಿ ಇರುವುದು ಸರಿಯಲ್ಲ. ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೆಸ್ಸೆಸ್ ನಾಯಕರು ಗರಂ ಆಗಿದ್ದಾರೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮುಂದೆ ಕೂಡಾ ಮಾಜಿ ಸಚಿವ ಅಶೋಕ್ ನಡೆಯನ್ನು ಪ್ರಸ್ತಾಪಿಸಲಾಗಿದೆ. ಅಶೋಕ್, ಇತರ ಪಕ್ಷಗಳ ನಾಯಕರೊಂದಿಗೆ ಸ್ನೇಹದಿಂದ ಇರುವುದರಿಂದ ಅವರ ವಿರುದ್ಧ ಆರೋಪ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಎಸ್.ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ