Webdunia - Bharat's app for daily news and videos

Install App

ನೂತನ ಮದ್ಯದಂಗಡಿ ಆರಂಭಕ್ಕೆ ವಿರೋಧ

Webdunia
ಮಂಗಳವಾರ, 25 ಜುಲೈ 2023 (14:49 IST)
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನಪೇಟೆಯ ಗವಟೂರಿನಲ್ಲಿ ನೂತನ ಮದ್ಯದಂಗಡಿ ಆರಂಭಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತಪಡಿಸಿದ್ದಾರೆ.. ಗವಟೂರಿನಲ್ಲಿ ನೂತನವಾಗಿ ಮದ್ಯದಂಗಡಿ ಆರಂಭ ಮಾಡಲು ಮದ್ಯದ ಲೋಡ್​​ನ್ನು ಇಳಿಸುತ್ತಿದ್ದಾಗ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮದ್ಯ ತುಂಬಿದ್ದ ವಾಹನವನ್ನು ಜನರು ತಡೆ ಹಿಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ತಳ್ಳಾಟ ನೂಕಾಟ ತಡೆದಿದ್ದಾರೆ. ಪೊಲೀಸ್ ಠಾಣೆ ಮುಂಭಾಗ ನೂರಾರು ಜನರು ಸೇರಿದ್ದು, ಯಾವುದೇ ಕಾರಣಕ್ಕೂ ಗವಟೂರಿನಲ್ಲಿ ನೂತನ ಮಧ್ಯದಂಗಡಿ ಆರಂಭಿಸದಂತೆ ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments