ತ್ರಿಭಾಷಾ ನೀತಿಗೆ ಕುಂ.ವೀ ವಿರೋಧ

Webdunia
ಮಂಗಳವಾರ, 4 ಜೂನ್ 2019 (18:43 IST)
ನಮ್ಮ ಜೀವನ ಕನ್ನಡ ಭಾಷೆ ಮೇಲೆ ಅವಲಂಬಿಸಿದೆ.  ಹಾಗಾಗಿ ಕನ್ನಡ ರಕ್ಷಿಸಿ ಹಿಂದಿ ವಿರೋಧಿಸಿ. ಹೀಗಂತ ಹಿರಿಯ ಸಾಹಿತಿ ಕುಂ.ವೀ ಕರೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೆ ನೀಡಿದ್ದು, ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿ ಯಾವುದೇ ಕಾರಣಕ್ಕೂ ನಮ್ಮ ಗಡಿ ದಾಟದಂತೆ ನೋಡಿಕೊಳ್ಳಬೇಕು. ನಮ್ಮ ಕೆಂಪು-ಬಿಳಿ ರಕ್ತ ಕಣಗಳನ್ನ ಇನ್ನೊಂದು ಭಾಷೆ ಆಕ್ರಮಿಸದಂತೆ ನೋಡಿಕೊಳ್ಳಬೇಕು. ಹಿಂದಿ ಸಾಹಿತ್ಯವನ್ನ ನಾವು ಓದಿದ್ದೇವೆ.

ಕನ್ನಡ ನಾಶವಾದರೆ ನಮ್ಮ ಜೀವನ ನಾಶವಾಗುತ್ತದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕೆಲ ದಿನಗಳಾಗಿದೆ. ಆಗಲೇ ಒಂದು ಭಾಷೆಯ ಮೇಲೆ ಹಲ್ಲೆ ನಡಿಯುತ್ತಿದೆ. ನಾವು ಬಿಜೆಪಿ ವಿರೋಧಿಯಲ್ಲ. ಏಕ ಭಾಷೆ, ಏಕ ನೀತಿಯ ವಿರೋಧಿ ಎಂದರು.

ಸಂವಿಧಾನಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು. ಪೇಜಾವರ ಶ್ರೀಗಳು ಸಂವಿದಾನದ ವಿರುದ್ದ ಹೇಳಿಕೆ ನೀಡುತ್ತಿದ್ದಾರೆ. ಸಂವಿಧಾನ ವಿರೋಧಿಸಿದವರು ಸಂಸದರಾಗಿದ್ದಾರೆ. ದೇಶದಲ್ಲಿ ಸರ್ವಾಧಿಕಾರಿ ಶಕ್ತಿಗಳು ಪ್ರವೇಶ ಮಾಡುತ್ತಿವೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments