Webdunia - Bharat's app for daily news and videos

Install App

ವಿಟಿಯು ವಿಂಗಡನೆಗೆ ಹೆಚ್ಚುತ್ತಿದೆ ವಿರೋಧ

Webdunia
ಬುಧವಾರ, 13 ಫೆಬ್ರವರಿ 2019 (16:16 IST)
ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ವಿಂಗಡನೆಗೆ ವಿರೋಧ ಹೆಚ್ಚಾಗುತ್ತಿದೆ.

ಬೆಳಗಾವಿಯ ವಿಟಿಯು ವಿಂಗಡನೆ ಕ್ರಮ ಖಂಡಿಸಿ ಕರ್ನಾಟಕ ನವ ನಿರ್ಮಾಣ ಪಡೆಯಿಂದ ಪ್ರತಿಭಟನೆ ನಡೆಯಿತು.

ವಿಭಜನೆ ವಾಪಾಸ್ಸು ಪಡೆಯುವಂತೆ ಪ್ರತಿಭಟನಕಾರರು ಆಗ್ರಹ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ನವ ನಿರ್ಮಾಣ ಪಡೆ ಕಾರ್ಯಕರ್ತರಿಂದ  ಘೋಷಣೆ ಕೂಗಲಾಯಿತು. ಚಿಕ್ಕೋಡಿ ಪಟ್ಟಣದಲ್ಲಿ ಎಸಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಯಾವುದೇ ಕಾರಣಕ್ಕೂ ವಿಟಿಯು ವಿಂಗಡಿಸಬಾರದು ಎಂದು ಆಗ್ರಹಿಸಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments