Webdunia - Bharat's app for daily news and videos

Install App

ಕೊನೇ ದಿನ ಮಾರ್ಷಲ್ಗಳ ಜತೆ ವಿಪಕ್ಷ ‘ಸಂಘರ್ಷ’!

Webdunia
ಗುರುವಾರ, 12 ಆಗಸ್ಟ್ 2021 (12:23 IST)
ನವದೆಹಲಿ(ಆ.12): ಸಂಸತ್ ಕಲಾಪದ ಕೊನೆಯ ದಿನ ಕೂಡ ವಿಪಕ್ಷಗಳು ರಾಜ್ಯಸಭೆಯಲ್ಲಿ ತೀವ್ರ ಕೋಲಾಹಲ ಎಬ್ಬಿಸಿ, ಮಾರ್ಷಲ್ಗಳೊಂದಿಗೆ ಸಂಘರ್ಷ ನಡೆಸಿದ ಘಟನೆ ನಡೆದಿದೆ. ಕಾಗದಪತ್ರಗಳನ್ನು ವಿಪಕ್ಷ ಸದಸ್ಯರು ಹರಿದು ತೂರಾಡಿದ್ದಾರೆ.

ಒಬಿಸಿ ಮಸೂದೆ ಪಾಸಾದ ಬಳಿಕ ವಿಮಾ ಕಂಪನಿಗಳ ಖಾಸಗೀಕರಣ ವಿಧೇಕಯವನ್ನು ಸರ್ಕಾರ ಕೈಗೆತ್ತಿಕೊಂಡಿತು. ಆಗ ಇದನ್ನು ವಿರೋಧಿಸಿ ವಿಪಕ್ಷ ಸದಸ್ಯರು ಸಭಾಪತಿ ಪೀಠದತ್ತ ಮುನ್ನುಗ್ಗಲು ಯತ್ನಿಸಿದರು. ಅವರನ್ನು ತಡೆಯಲು 50 ಪುರುಷ/ಮಹಿಳಾ ಮಾರ್ಷಲ್ಗಳನ್ನು ನಿಯೋಜಿಸಲಾಯಿತು. ಈ ವೇಳೆ ಮಾರ್ಷಲ್ಗಳು ಹಾಗೂ ಸಂಸದರ ನಡುವೆ ಸಂಘರ್ಷ ನಡೆಯಿತು.
ಈ ನಡುವೆ, ಪುರುಷ ಸಂಸದರಿದ್ದ ಕಡೆ ಮಹಿಳಾ ಮಾರ್ಷಲ್ಗಳನ್ನು ಹಾಕಲಾಗಿತ್ತು. ಮಹಿಳಾ ಸದಸ್ಯರಿದ್ದ ಕಡೆ ಪುರುಷ ಮಾರ್ಷಲ್ಗಳನ್ನು ಹಾಕಲಾಗಿತ್ತು. ಇದಕ್ಕೆ ಆಕ್ಷೇಪಿಸಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಮಹಿಳಾ ಸಂಸದರಿಗೆ ಸುರಕ್ಷತೆ ಇಲ್ಲ’ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments