Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಒರಾಯಿನ್ ಮಾಲ್ ಒಡೆಯನ ಸವಾಲ್

Webdunia
ಬುಧವಾರ, 31 ಆಗಸ್ಟ್ 2016 (14:08 IST)
ನಗರದ ಪ್ರತಿಷ್ಠಿಯ ಒರಾಯನ್ ಮಾಲ್ ಒಡೆದಲ್ಲಿ ಬೆಂಗಳೂರು ಬ್ರಾಂಡ್‌ಗೆ ಧಕ್ಕೆ ಬರಲಿದೆ. ಒರಾಯನ್ ಮಾಲ್ ಒಡೆಯುವುದು ಸರಿಯಲ್ಲ ಎಂದು ಒರಾಯನ್ ಮಾಲ್ ಮಾಲೀಕ ಜೈಶಂಕರ್ ಹೇಳಿದ್ದಾರೆ.  
ರಾಜಕಾಲುವೆ ಮೇಲೆ ಕಾನೂನುಬಾಹಿರವಾಗಿ ಭೂ ಒತ್ತುವರಿ ಮಾಡಿಕೊಂಡು ಒರಾಯನ್ ಮಾಲ್ ಕಟ್ಟಿದ್ದರು ಬೆದರದ ಮಾಲೀಕ ಸರಕಾರಕ್ಕೆ ಸವಾಲ್ ಒಡ್ಡುವ ತಾಕತ್ತು ತೋರಿದ್ದಾನೆ.
 
ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವ ಒರಾಯನ್ ಮಾಲೀಕ ಜೈಶಂಕರ್, ಒರಾಯನ್ ಮಾಲ್ ದೇಶದಲ್ಲಿಯೇ ಖ್ಯಾತಿ ಪಡೆದಿದ್ದು, ಒಂದು ವೇಳೆ, ಅದನ್ನು ಒಡೆದಲ್ಲಿ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ ಬರಲಿದೆ ಎಂದು ಹೇಳಿದ್ದಾನೆ.
 
ಒರಾಯನ್ ಮಾಲ್ ಒಡೆದಲ್ಲಿ ಬೆಂಗಳೂರಿನ ಆರ್ಥಿಕ ಪರಿಸ್ಥಿತಿಯೇ ಹದಗೆಟ್ಟು ಹೋಗಲಿದೆ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ. 
ಒರಾಯನ್ ಮಾಲ್ ಅಕ್ರಮಗಳು ಗೊತ್ತಿದ್ದರೂ ಸರಕಾರವೇಕೆ ಕೈ ಕಟ್ಟಿ ಕುಳಿತಿದೆ. ಸಿಎಂ ಸಿದ್ದರಾಮಯ್ಯನವರ ಮೌನದ ಹಿಂದಿನ ಮರ್ಮವೇನು ಎಂದು ವಿಪಕ್ಷಗಳು ಪ್ರಶ್ನಿಸುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಶುಭಾಂಶು ಶುಕ್ಲಾ ಸಾಧನೆ ಶತಕೋಟಿ ಕನಸುಗಳಿಗೆ ಸ್ಪೂರ್ತಿ: ಪ್ರಧಾನಿ ಮೋದಿ ಬಣ್ಣನೆ

ವಿಶ್ವದ ಅ‌ತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ

ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಆಟೋ ದರ ಬಿಸಿ

ಮುಂದಿನ ಸುದ್ದಿ
Show comments