Webdunia - Bharat's app for daily news and videos

Install App

ಸಂಘಟನೆಗಳು, ಸ್ಥಳೀಯರಿಂದ ಶಾಸಕ ಜಮೀರ್ ವಿರುದ್ಧ ಕೆಂಡಮಂಡಲ..!

Webdunia
ಭಾನುವಾರ, 3 ಜುಲೈ 2022 (20:19 IST)
ಈದ್ಘಾ ಆಟದ ಮೈದಾನ ಉಳಿವಿಗಾಗಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಹಾಗೂ ೫೦ಕ್ಕೂ ಹೆಚ್ಚು ಸಂಘಟನೆಗಳು ಸೇರಿ ಬಂದ್ ಗೆ ಕರೆಯನ್ನ ನೀಡಲಾಗಿದೆ.  ಬೆಳಗ್ಗೆ ೧೦ ಘಂಟೆ ಸುಮಾರಿಗೆ ಸಿರ್ಸಿ ಸರ್ಕಲ್ ನಿಂದ ಈದ್ಘಾ ಮೈದಾನದ ವರೆಗೆ ಬೃಹತ್ ರ್ಯಾಲಿ ಮಾಡಲು ನಿರ್ಧಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಿದ್ದಾರೆ.  ಇನ್ನೂ ಇವತ್ತು ಸಂಜೆಯಿಂದ ಮನೆ ಮನೆಗೆ ತೆರಳಿ ಬಿತ್ತಿಪತ್ರವನ್ನ ನೀಡಿ, ಬಂದ್ ನಲ್ಲಿ ಭಾಗಿಯಾಗುವಂತೆ ಕರೆ ನೀಡ್ತಿದ್ದಾರೆ.ಚಾಮರಾಜಪೇಟೆಯ ಜಂಗಮ‌ ಮಂಟಪದಲ್ಲಿ ನಡೆದ ಸಭೆಯಲ್ಲಿ , ಜಯಕರ್ನಾಟಕ ಸಂಘಟನೆ ಬಂದ್ ಗೆ ಕರೆ ನೀಡ್ತು. ಇದಕ್ಕೆ ಉಳಿದ ಸಂಘಟನೆಗಳು ಕೂಡ ಅಸ್ತು ಎಂದ್ವು. ಬಂದ್ ದಿನ ಜನ ಸ್ವಯಂ ಪ್ರೇರಿತವಾಗಿ ಬರ್ತಾರೆ. ಒಂದೊಮ್ಮೆ ನಮ್ಮ ರ್ಯಾಲಿಯನ್ನ ಪೊಲೀಸರು ತಡೆದ್ರೆ, ಸರಿಯಿರಲ್ಲ. ಯಾರೇ ಬಂದ್ರೂ ನಮ್ಮನ್ನ ತಡೆಯೋಕೆ ಆಗಲ್ಲ ಎಂದು ಎಚ್ಚರಿಸಿದ್ದಾರೆ... ಬಿಬಿಎಂಪಿ, ವಕ್ಫ್ ಬೋರ್ಡ್ ಜಟಾಪಟಿ ನಡ್ವೆ, ಸ್ಥಳೀಯರೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments