ಬ್ರ್ಯಾಂಡ್ ಬೆಂಗಳೂರು ವಿಚಾರ ಸಂಕಿರಣ ಆಯೋಜನೆ

Webdunia
ಗುರುವಾರ, 3 ಆಗಸ್ಟ್ 2023 (21:42 IST)
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ "ಸ್ವಚ್ಛ ಬೆಂಗಳೂರು/ಘನತ್ಯಾಜ್ಯ ನಿರ್ವಹಣೆ" ಗೆ ಸಂಬಂಧಿಸಿದಂತೆ ಇಂದು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಸೆನೆಟ್ ಹಾಲ್ ನಲ್ಲಿ ವಿಚಾರ ಸಂಕಿರಣ ಹಮ್ಮಿ ಕೊಳ್ಳಲಾಗಿತ್ತು. ಬ್ರ್ಯಾಂವಡ್ ಬೆಂಗಳೂರಿನ ಸಲುವಾಗಿ 7 ವಿಭಾಗಗಳಲ್ಲಿ ಬಂದಿರುವಂತ ಸಾರ್ವಜನಿಕರ ಸಲಹೆಗಳನ್ನು ಈಗಾಗಲೇ ವಿಂಗಡಿಸಿದ್ದು,  ಸ್ವಚ್ಚ ಬೆಂಗಳೂರು ವಿಭಾಗದ ಬಗ್ಗೆ 10,479 ಸಲಹೆಗಳು ಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಪರಿಸರ ವಿಜ್ಞಾನ ವಿಭಾಗದದಿಂದ ಬಂದಿರುವಂತಹ ಎಲ್ಲಾ ಸಲಹೆಗಳನ್ನು ಬೇರ್ಪಡಿಸಿ ವರದಿಯನ್ನು ಸಿದ್ದಪಡಿಸುತ್ತೆವೆ. ನಾಗರಿಕರಿಂದ ಬಂದಿರುವಂತಹ ಸಲಹೆಗಳ ಸಂಬಂಧ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ರವರು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಇಂದು ನಡೆದಂತಹ ವಿಚಾರ ಸಂಕಿರಣದಲ್ಲಿ ಬಂದತಹ ಸಲಹೆಗಳು ಹಾಗೂ ನಾಗರಿಕರಿಂದ ಬಂದಿರುವ ಎಲ್ಲಾ ಸಲಹೆಗಳನ್ನು ಕ್ರೋಢೀಕರಿಸಿ ಅಧ್ಯಯನ ನಡೆಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.ಎಂದು ವ್ಯವಸ್ಥಾಪಕ ನಿರ್ದೇಶಕರು ಸಿ ಜೆ ಎಂ ಬಸವರಾಜ ಕಾಬಡೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಸರ್ಕಾರ: ನೀವೂ ಚೆಕ್ ಮಾಡಿಕೊಳ್ಳಿ

ದೇಶಾದ್ಯಂತ ಮತ್ತೆ ಇಂಧನ ದರ ಭಾರಿ ಏರಿಕೆ: ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್

Karnataka Weather: ಕರ್ನಾಟಕದ ಮುಂದಿನ ಒಂದು ವಾರದ ಹವಾಮಾನ ವರದಿ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಮುಂದಿನ ಸುದ್ದಿ
Show comments