Webdunia - Bharat's app for daily news and videos

Install App

ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆಯಲ್ಲಿ ಸಿದ್ದರಾಮಯ್ಯ ಮೇಲೆ ಹರಿಹಾಯ್ದ ಮೂಲ ಕಾಂಗ್ರೆಸಿಗರು

Webdunia
ಗುರುವಾರ, 26 ಸೆಪ್ಟಂಬರ್ 2019 (10:41 IST)
ಬೆಂಗಳೂರು : ಅಕ್ಟೋಬರ್ 21 ರಂದು 15 ಕ್ಷೇತ್ರಗಳ ಬೈಎಲೆಕ್ಷನ್ ಘೋಷಣೆಯಾದ ಹಿನ್ನಲೆಯಲ್ಲಿ  ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ತೀವ್ರ ಗದ್ದಲ ಗಲಾಟೆ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.




ಬೈಎಲೆಕ್ಷನ್ ಹಿನ್ನಲೆಯಲ್ಲಿ  ನಡೆದ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾಸಿ ಸಿಎಂ ಸಿದ್ದರಾಮಯ್ಯ  ಮೇಲೆ ಮೂಲ ಕಾಂಗ್ರೆಸ್ಸಿಗರು ಮುಗಿಬಿದ್ದಿದ್ದಾರೆ. ಕೆ.ಹೆಚ್.ಮುನಿಯಪ್ಪ ಹಾಗೂ ಬಿಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಮೇಲೆ ಹರಿಹಾಯ್ದಿದ್ದಾರೆ ಎನ್ನಲಾಗಿದೆ.


ತಮ್ಮನ್ನು ಗಣನೆಗೆ ತೆಗೆದುಕೊಳ್ಳದೆಯೇ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು  ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments