ಮಾಜಿ ಕೇಂದ್ರ ಸಚಿವ ಆಸ್ಕರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Webdunia
ಮಂಗಳವಾರ, 27 ಜುಲೈ 2021 (17:36 IST)

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ಬೆಳಿಗ್ಗೆ ಯಶಸ್ವಿಯಾಗಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಶೀಘ್ರ ಚೇತರಿಸಿಕೊಳ್ಳುವ ಭರವಸೆ ಮೂಡಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡೀಸ್ ಅವರಿಗೆ ಮೆದುಳಲ್ಲಿ ರಕ್ತ ಹೆಪ್ಪುಗಟ್ಟಿದ್ದನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆದು ಹಾಕಲಾಯಿತು.

ತಡರಾತ್ರಿ 12ರಿಂದ ಆರಂಭವಾದ ಶಸ್ತ್ರಚಿಕಿತ್ಸೆಯು ನಸುಕಿನ ಜಾವ 5. 30ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ಡಾ. ದಿವಾಕರ್ ರಾವ್, ಎ. ಜೆ. ಆಸ್ಪತ್ರೆಯ ಡಾ. ಸುನೀಲ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ನೆರವೇರಿಸಿತು. ಆಸ್ಕರ್ ಜುಲೈ 19ರಂದು ಬೆಳಗ್ಗೆ ಮನೆಯಲ್ಲಿ ಯೋಗ ಮಾಡುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಬಿದ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಡ್ರಗ್ ದಂಧೆಕೋರ ಸಲೀಂ ಡೋಲಾ ವಶಕ್ಕೆ

ಡಿಸಿ ಭಾವುಟ ನೆಲಕ್ಕೆ ಬೀಳುತ್ತಿರುವುದನ್ನು ನೋಡಿ ಆರ್‌ಸಿಬಿ ಆಟಗಾರ ಜಿತೇಶ್ ಶರ್ಮಾ ಏನ್ ಮಾಡಿದ್ರು ನೋಡಿ, Video

ಮೇ 1ರಿಂದ ಎಲ್‌ಪಿಜಿ ಬುಕ್ಕಿಂಗ್‌ನಲ್ಲಿ ನಿಯಮ ಬದಲಾವಣೆ, ಇಲ್ಲಿದೆ ಮಾಹಿತಿ

ನಾನು ಪಂಚಮಸಾಲಿ ಪೀಠಕ್ಕೆ ಬರುವ ಬಗ್ಗೆ ಸಂಗನಬಸವ ಸ್ವಾಮೀಜಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments